ಬ್ರೇಕಿಂಗ್ ನ್ಯೂಸ್
17-06-21 12:35 pm Headline Karnataka News Network ಕರ್ನಾಟಕ
ಬೆಳಗಾವಿ, ಜೂನ್ 17: ನಾಯಕತ್ವ ಬದಲಾವಣೆ ವಿಚಾರ ಬಿರುಗಾಳಿ ಎಬ್ಬಿಸಿರುವಾಗಲೇ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೇ ಎರಡೂವರೆ ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಬೆಳಗಾವಿ ಸಾಹುಕಾರ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪರವರೇ ಸಿಎಂ ಆಗಿರಲಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನೂ ಎದುರಿಸುತ್ತೇವೆ ಎಂದು ಬಿಎಸವೈ ಪರ ಬ್ಯಾಟಿಂಗ್ ಮಾಡಿದ್ದಾರೆ.


ಯಡಿಯೂರಪ್ಪ, ಅಮಿತ್ ಷಾ ಅವರನ್ನು ನಂಬಿ ನಾವು ಬಿಜೆಪಿಗೆ ಬಂದಿದೀವಿ. ಕೆಲವು ಶಾಸಕರು ಬಿಎಸ್ವೈ ನಾಯಕತ್ವಕ್ಕೆ ಅಪಸ್ವರ ಎತ್ತಿದ್ದಾರೆ. ಆದರೆ, ಅವೆಲ್ಲ ದೊಡ್ಡ ವಿಚಾರ ಅಲ್ಲ. ಎಲ್ಲಾ ನಾವು ಶಾಸಕರು ಒಂದು ಕುಟುಂಬ ಇದ್ದ ಹಾಗೇ. ಒಬ್ಬರು ಸಿಟ್ಟಾಗ್ತಾರೆ, ಒಬ್ಬರು ಬೇಜಾರಾಗ್ತಾರೆ. ಎಲ್ಲರನ್ನೂ ಕರೆದು ಮಾತನಾಡಿಸಿ ಸಮಸ್ಯೆ ಬಗೆಹರಿಸಲು ಬಿಎಸ್ವೈಗೆ ಮನವಿ ಮಾಡ್ತೇನೆ. ವಿರೋಧ ಪಕ್ಷದವರಿಗೆ ಕೆಲಸ ಇಲ್ಲ. ಬರೀ ನಮ್ಮ ವಿರುದ್ಧ ಮಾತನಾಡೋದೇ ಚಾಳಿಯಾಗಿದೆ ಎಂದು ಹೇಳಿದರು.

ಜೂನ್ 18ರ ನಂತರ ಹೊಸ ಯಡಿಯೂರಪ್ಪರಾಗಿ ಕೆಲಸ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜಾರಕಿಹೊಳಿ, ಸಿ.ಪಿ.ಯೋಗೀಶ್ವರ್ ಇವತ್ತಿಗೂ ನನ್ನ ಮಿತ್ರ. ಈಗ ನಾನು ಭೇಟಿಯಾಗಿಲ್ಲ. ನಮ್ಮ 20 ಶಾಸಕ ಮಿತ್ರರನ್ನು ಕೂಡಿಸಲು ಯೋಗೇಶ್ವರ್ ಪಾತ್ರ ಬಹಳ ಮುಖ್ಯ ಇದೆ. ದಯವಿಟ್ಟು ಏನಾದರೂ ತಪ್ಪು ಗ್ರಹಿಕೆ ಇದ್ರೆ ಸಿಎಂ ಜೊತೆ ಚರ್ಚಿಸಿ ಮುಂದುವರೆಯೋದು ಒಳ್ಳೆಯದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಲಹೆ ಮಾಡಿದ್ದಾರೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm