ಬ್ರೇಕಿಂಗ್ ನ್ಯೂಸ್
17-06-21 01:21 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 17: ಕೆಲವು ಕಾರಣಕ್ಕಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲೇಬೇಕು. ಹಾಗೊಂದ್ವೇಳೆ ಮಾಡುವುದಿದ್ದರೆ, ಜುಲೈ ತಿಂಗಳಲ್ಲೇ ಮಾಡಬೇಕು. ಇಲ್ಲವಾದರೆ ಮಾಡುವುದಕ್ಕೆ ಹೋಗಲೇಬೇಡಿ. ಚುನಾವಣೆ ಸಮೀಪಿಸುವ ಹೊತ್ತಲ್ಲಿ ನಾಯಕತ್ವ ಬದಲಿಸಿ ಕೈಸುಟ್ಟುಕೊಳ್ಳುವುದು ಬೇಡ ಎಂದು ಬಿಜೆಪಿಯ ಕೆಲವು ನಾಯಕರು ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿರುವ ಅರುಣ್ ಸಿಂಗ್ ಅವರನ್ನು ತಡರಾತ್ರಿ ಭೇಟಿ ಮಾಡಿದ ಕೆಲವು ನಾಯಕರು ನಾಯಕತ್ವದ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.

ರಾಜ್ಯ ಸರಕಾರದ ಆಡಳಿತ ವೈಖರಿ, ಕುಟುಂಬ ಹಸ್ತಕ್ಷೇಪ, ಶಾಸಕರ ನಿರ್ಲಕ್ಷ್ಯ ಭಾವನೆಯ ಬಗ್ಗೆ ಬಿಜೆಪಿ ನಾಯಕರು ಅರುಣ್ ಸಿಂಗ್ ಅವರ ಗಮನ ಸೆಳೆದಿದ್ದಾರೆ. ಆದರೆ, ಅರುಣ್ ಸಿಂಗ್ ಅವರು ತಾಳ್ಮೆಯಿಂದ ಇರಿ ಎಂದಷ್ಟೇ ಹೇಳಿದರು ಎನ್ನಲಾಗಿದೆ.
ನಾಯಕತ್ವ ಬದಲಾವಣೆ ವಿಷಯದಲ್ಲಿ ಹೇಳಿಕೆ ಕೊಡುತ್ತಾ ಸುಮ್ಮನೆ ಕಾಲಹರಣ ಮಾಡಬಾರದು. ಅದರಿಂದ ಸರಕಾರಕ್ಕೂ ಪಕ್ಷಕ್ಕೂ ಕಾರ್ಯಕರ್ತರಿಗೂ ಕೆಟ್ಟ ಸಂದೇಶ ಹೋಗುತ್ತದೆ. ಇದರಿಂದ ಸರ್ಕಾರ ಮತ್ತು ಪಕ್ಷದ ವರ್ಚಸ್ಸಿಗೂ ಹಾನಿಯಾಗುತ್ತದೆ ಎಂದು ಬಿಜೆಪಿ ನಾಯಕರು ಸಿಂಗ್ ಅವರ ಗಮನ ಸೆಳೆದಿದ್ದಾರೆ.
Karnataka BJP Leaders request Change in leadership by July to Rajya Sabha MP Arun Singh. The rumbling within the party is out in the open with several BJP MLAs expressing their displeasure with Chief Minister BS Yediyurappa's style of functioning. Faced with this challenge, the BJP's central leadership has sent Rajya Sabha MP Arun Singh on a three-day mission to Karnataka to handle the crisis.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm