ಬ್ರೇಕಿಂಗ್ ನ್ಯೂಸ್
17-06-21 01:21 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 17: ಕೆಲವು ಕಾರಣಕ್ಕಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲೇಬೇಕು. ಹಾಗೊಂದ್ವೇಳೆ ಮಾಡುವುದಿದ್ದರೆ, ಜುಲೈ ತಿಂಗಳಲ್ಲೇ ಮಾಡಬೇಕು. ಇಲ್ಲವಾದರೆ ಮಾಡುವುದಕ್ಕೆ ಹೋಗಲೇಬೇಡಿ. ಚುನಾವಣೆ ಸಮೀಪಿಸುವ ಹೊತ್ತಲ್ಲಿ ನಾಯಕತ್ವ ಬದಲಿಸಿ ಕೈಸುಟ್ಟುಕೊಳ್ಳುವುದು ಬೇಡ ಎಂದು ಬಿಜೆಪಿಯ ಕೆಲವು ನಾಯಕರು ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿರುವ ಅರುಣ್ ಸಿಂಗ್ ಅವರನ್ನು ತಡರಾತ್ರಿ ಭೇಟಿ ಮಾಡಿದ ಕೆಲವು ನಾಯಕರು ನಾಯಕತ್ವದ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.
ರಾಜ್ಯ ಸರಕಾರದ ಆಡಳಿತ ವೈಖರಿ, ಕುಟುಂಬ ಹಸ್ತಕ್ಷೇಪ, ಶಾಸಕರ ನಿರ್ಲಕ್ಷ್ಯ ಭಾವನೆಯ ಬಗ್ಗೆ ಬಿಜೆಪಿ ನಾಯಕರು ಅರುಣ್ ಸಿಂಗ್ ಅವರ ಗಮನ ಸೆಳೆದಿದ್ದಾರೆ. ಆದರೆ, ಅರುಣ್ ಸಿಂಗ್ ಅವರು ತಾಳ್ಮೆಯಿಂದ ಇರಿ ಎಂದಷ್ಟೇ ಹೇಳಿದರು ಎನ್ನಲಾಗಿದೆ.
ನಾಯಕತ್ವ ಬದಲಾವಣೆ ವಿಷಯದಲ್ಲಿ ಹೇಳಿಕೆ ಕೊಡುತ್ತಾ ಸುಮ್ಮನೆ ಕಾಲಹರಣ ಮಾಡಬಾರದು. ಅದರಿಂದ ಸರಕಾರಕ್ಕೂ ಪಕ್ಷಕ್ಕೂ ಕಾರ್ಯಕರ್ತರಿಗೂ ಕೆಟ್ಟ ಸಂದೇಶ ಹೋಗುತ್ತದೆ. ಇದರಿಂದ ಸರ್ಕಾರ ಮತ್ತು ಪಕ್ಷದ ವರ್ಚಸ್ಸಿಗೂ ಹಾನಿಯಾಗುತ್ತದೆ ಎಂದು ಬಿಜೆಪಿ ನಾಯಕರು ಸಿಂಗ್ ಅವರ ಗಮನ ಸೆಳೆದಿದ್ದಾರೆ.
Karnataka BJP Leaders request Change in leadership by July to Rajya Sabha MP Arun Singh. The rumbling within the party is out in the open with several BJP MLAs expressing their displeasure with Chief Minister BS Yediyurappa's style of functioning. Faced with this challenge, the BJP's central leadership has sent Rajya Sabha MP Arun Singh on a three-day mission to Karnataka to handle the crisis.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm