ಬ್ರೇಕಿಂಗ್ ನ್ಯೂಸ್
17-06-21 01:21 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 17: ಕೆಲವು ಕಾರಣಕ್ಕಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲೇಬೇಕು. ಹಾಗೊಂದ್ವೇಳೆ ಮಾಡುವುದಿದ್ದರೆ, ಜುಲೈ ತಿಂಗಳಲ್ಲೇ ಮಾಡಬೇಕು. ಇಲ್ಲವಾದರೆ ಮಾಡುವುದಕ್ಕೆ ಹೋಗಲೇಬೇಡಿ. ಚುನಾವಣೆ ಸಮೀಪಿಸುವ ಹೊತ್ತಲ್ಲಿ ನಾಯಕತ್ವ ಬದಲಿಸಿ ಕೈಸುಟ್ಟುಕೊಳ್ಳುವುದು ಬೇಡ ಎಂದು ಬಿಜೆಪಿಯ ಕೆಲವು ನಾಯಕರು ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿರುವ ಅರುಣ್ ಸಿಂಗ್ ಅವರನ್ನು ತಡರಾತ್ರಿ ಭೇಟಿ ಮಾಡಿದ ಕೆಲವು ನಾಯಕರು ನಾಯಕತ್ವದ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.

ರಾಜ್ಯ ಸರಕಾರದ ಆಡಳಿತ ವೈಖರಿ, ಕುಟುಂಬ ಹಸ್ತಕ್ಷೇಪ, ಶಾಸಕರ ನಿರ್ಲಕ್ಷ್ಯ ಭಾವನೆಯ ಬಗ್ಗೆ ಬಿಜೆಪಿ ನಾಯಕರು ಅರುಣ್ ಸಿಂಗ್ ಅವರ ಗಮನ ಸೆಳೆದಿದ್ದಾರೆ. ಆದರೆ, ಅರುಣ್ ಸಿಂಗ್ ಅವರು ತಾಳ್ಮೆಯಿಂದ ಇರಿ ಎಂದಷ್ಟೇ ಹೇಳಿದರು ಎನ್ನಲಾಗಿದೆ.
ನಾಯಕತ್ವ ಬದಲಾವಣೆ ವಿಷಯದಲ್ಲಿ ಹೇಳಿಕೆ ಕೊಡುತ್ತಾ ಸುಮ್ಮನೆ ಕಾಲಹರಣ ಮಾಡಬಾರದು. ಅದರಿಂದ ಸರಕಾರಕ್ಕೂ ಪಕ್ಷಕ್ಕೂ ಕಾರ್ಯಕರ್ತರಿಗೂ ಕೆಟ್ಟ ಸಂದೇಶ ಹೋಗುತ್ತದೆ. ಇದರಿಂದ ಸರ್ಕಾರ ಮತ್ತು ಪಕ್ಷದ ವರ್ಚಸ್ಸಿಗೂ ಹಾನಿಯಾಗುತ್ತದೆ ಎಂದು ಬಿಜೆಪಿ ನಾಯಕರು ಸಿಂಗ್ ಅವರ ಗಮನ ಸೆಳೆದಿದ್ದಾರೆ.
Karnataka BJP Leaders request Change in leadership by July to Rajya Sabha MP Arun Singh. The rumbling within the party is out in the open with several BJP MLAs expressing their displeasure with Chief Minister BS Yediyurappa's style of functioning. Faced with this challenge, the BJP's central leadership has sent Rajya Sabha MP Arun Singh on a three-day mission to Karnataka to handle the crisis.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm