ಬ್ರೇಕಿಂಗ್ ನ್ಯೂಸ್
            
                        17-06-21 01:39 pm Headline Karnataka News Network ಕರ್ನಾಟಕ
            ಕಾರವಾರ, ಜೂನ್ 17 : ಸಮುದ್ರದಲ್ಲಿ ವಾಸ ಇರುವ ಅತ್ಯಂತ ವಿಷಕಾರಿ ಹಾವು ಮೀನುಗಾರರ ಬಲೆಗೆ ಬಿದ್ದಿದ್ದು ನೋಡುಗರ ಗಮನ ಸೆಳೆದಿದೆ.
'ಹೈಡ್ರೋಫಿಸ್ ಸ್ಕಿಸ್ಟೋಸಸ್' ಎಂದು ವೈಜ್ಞಾನಿಕ ಹೆಸರಿನಿಂದ ಕರೆಯಲ್ಪಡುವ ಕಪ್ಪು ಮತ್ತು ಬಿಳಿ ಬಣ್ಣದ ಪಟ್ಟಿ ಹೊಂದಿರುವ ಹಾವು ನೋಡಲು ವಿಶೇಷವಾಗಿದೆ.
ಈ ಹಾವು ಸಮುದ್ರದಲ್ಲಿ ಕ್ಯಾಟ್ ಫಿಶ್ಗಳ ಮರಿಗಳನ್ನು (ಶ್ಯಾಡಿ) ಬೇಟೆಯಾಡಿ ತಿನ್ನುತ್ತದೆ. ಹೀಗೆ ಸಂಚರಿಸುವಾಗ ಇವು ಕೆಲವೊಮ್ಮೆ ಮೀನುಗಾರರ ಏಂಡಿ ಬಲೆಗೆ ಬೀಳುತ್ತವೆ. ಈ ಹಾವು ಸಾಮಾನ್ಯವಾಗಿ ಮನುಷ್ಯರಿಗೆ ಕಚ್ಚುವುದಿಲ್ಲ. ಆಕಸ್ಮಿಕವಾಗಿ ಕಚ್ಚಿದರೆ ಜೀವಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆ ಇರುತ್ತದೆ ಎಂದು ಕಾರವಾರದ ಕಡಲ ಜೀವ ವಿಜ್ಞಾನ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಶಿವಕುಮಾರ ಹರಗಿ ಮಾಹಿತಿ ನೀಡಿದ್ದಾರೆ.
            
            
            Venomous Snake Hydrophis found while fishing in Karwar. These snakes are members of the Elapid family that are found in the Indian and Pacific oceans. They are perhaps the most abundant reptiles on earth, and all 52 species are venomous, with several species capable of severe envenomation.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm