ಬ್ರೇಕಿಂಗ್ ನ್ಯೂಸ್
17-06-21 01:39 pm Headline Karnataka News Network ಕರ್ನಾಟಕ
ಕಾರವಾರ, ಜೂನ್ 17 : ಸಮುದ್ರದಲ್ಲಿ ವಾಸ ಇರುವ ಅತ್ಯಂತ ವಿಷಕಾರಿ ಹಾವು ಮೀನುಗಾರರ ಬಲೆಗೆ ಬಿದ್ದಿದ್ದು ನೋಡುಗರ ಗಮನ ಸೆಳೆದಿದೆ.
'ಹೈಡ್ರೋಫಿಸ್ ಸ್ಕಿಸ್ಟೋಸಸ್' ಎಂದು ವೈಜ್ಞಾನಿಕ ಹೆಸರಿನಿಂದ ಕರೆಯಲ್ಪಡುವ ಕಪ್ಪು ಮತ್ತು ಬಿಳಿ ಬಣ್ಣದ ಪಟ್ಟಿ ಹೊಂದಿರುವ ಹಾವು ನೋಡಲು ವಿಶೇಷವಾಗಿದೆ.
ಈ ಹಾವು ಸಮುದ್ರದಲ್ಲಿ ಕ್ಯಾಟ್ ಫಿಶ್ಗಳ ಮರಿಗಳನ್ನು (ಶ್ಯಾಡಿ) ಬೇಟೆಯಾಡಿ ತಿನ್ನುತ್ತದೆ. ಹೀಗೆ ಸಂಚರಿಸುವಾಗ ಇವು ಕೆಲವೊಮ್ಮೆ ಮೀನುಗಾರರ ಏಂಡಿ ಬಲೆಗೆ ಬೀಳುತ್ತವೆ. ಈ ಹಾವು ಸಾಮಾನ್ಯವಾಗಿ ಮನುಷ್ಯರಿಗೆ ಕಚ್ಚುವುದಿಲ್ಲ. ಆಕಸ್ಮಿಕವಾಗಿ ಕಚ್ಚಿದರೆ ಜೀವಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆ ಇರುತ್ತದೆ ಎಂದು ಕಾರವಾರದ ಕಡಲ ಜೀವ ವಿಜ್ಞಾನ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಶಿವಕುಮಾರ ಹರಗಿ ಮಾಹಿತಿ ನೀಡಿದ್ದಾರೆ.
Venomous Snake Hydrophis found while fishing in Karwar. These snakes are members of the Elapid family that are found in the Indian and Pacific oceans. They are perhaps the most abundant reptiles on earth, and all 52 species are venomous, with several species capable of severe envenomation.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm