ಬ್ರೇಕಿಂಗ್ ನ್ಯೂಸ್
18-06-21 05:48 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 18 : ನೀರು ತುಂಬಿದ್ದ ದೊಡ್ಡ ಬಕೆಟ್ ಗೆ 2 ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ತರಿಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾಜಿ ಪಂಚಾಯತ್ ಅಧ್ಯಕ್ಷ ಸುಂದರ್ ರಾಜ್ ಹಾಗೂ ಪ್ರೇಮಾ ದಂಪತಿಯ ಪುತ್ರ ಸಮರ್ಥ ಎಂದು ಗುರುತಿಸಲಾಗಿದೆ.
ಬಚ್ಚಲುಮನೆಯಲ್ಲಿ ಇಟ್ಟಿದ್ದ ದೊಡ್ಡ ಬಕೆಟ್ ನೀರಿನಲ್ಲಿ ನೀರು ತೆಗೆದುಕೊಳ್ಳಲು ಹೋಗಿದ್ದ ಮಗು ಸಮರ್ಥ ಮಕಾಡೆ ಬಿದ್ದಿದ್ದಾನೆ, ಅಕ್ಕಂದಿರೊಂದಿಗೆ ಆಟವಾಡುತ್ತಿದ್ದ ಪುತ್ರ ಸಮರ್ಥ ಕಾಣದಿದ್ದಾಗ ಮನೆಯವರೆಲ್ಲರೂ ಹುಡುಕಾಟ ನಡೆಸಿದ್ದಾರೆ. ಆನಂತರ ಬಚ್ಚಲುಮನೆಯ ಬಕೆಟ್ ನಲ್ಲಿ ಮಗು ಬಿದ್ದಿರುವುದನ ಕಂಡ ಕುಟುಂಬಸ್ಥರು ಮೇಲೆತ್ತಿದ್ದರು ಪ್ರಯೋಜನವಾಗಲಿಲ್ಲ, ಆತನ ಪ್ರಾಣ ಆಗಲೇ ಹಾರಿಹೋಗಿತ್ತು.
ಗ್ರಾಮದಲ್ಲಿ ರಾತ್ರಿಯೇ ಅಂತ್ಯಸಂಸ್ಕಾರ ಮಾಡಲಾಗಿದ್ದು ಶಾಸಕ ಮಂಜುನಾಥ್ ಮಗುವಿನ ಅಂತ್ಯಸಂಸ್ಕಾರ ಮುಗಿಯುವವರೆಗೂ ಇದ್ದು ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
In a tragic incident in Mysore, a Two-year-old child falls into a water-filled bucket and dies. The deceased has been identified as Samarth. No case has been filed in regards to this case.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm