ಬ್ರೇಕಿಂಗ್ ನ್ಯೂಸ್
18-06-21 05:48 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 18 : ನೀರು ತುಂಬಿದ್ದ ದೊಡ್ಡ ಬಕೆಟ್ ಗೆ 2 ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ತರಿಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾಜಿ ಪಂಚಾಯತ್ ಅಧ್ಯಕ್ಷ ಸುಂದರ್ ರಾಜ್ ಹಾಗೂ ಪ್ರೇಮಾ ದಂಪತಿಯ ಪುತ್ರ ಸಮರ್ಥ ಎಂದು ಗುರುತಿಸಲಾಗಿದೆ.
ಬಚ್ಚಲುಮನೆಯಲ್ಲಿ ಇಟ್ಟಿದ್ದ ದೊಡ್ಡ ಬಕೆಟ್ ನೀರಿನಲ್ಲಿ ನೀರು ತೆಗೆದುಕೊಳ್ಳಲು ಹೋಗಿದ್ದ ಮಗು ಸಮರ್ಥ ಮಕಾಡೆ ಬಿದ್ದಿದ್ದಾನೆ, ಅಕ್ಕಂದಿರೊಂದಿಗೆ ಆಟವಾಡುತ್ತಿದ್ದ ಪುತ್ರ ಸಮರ್ಥ ಕಾಣದಿದ್ದಾಗ ಮನೆಯವರೆಲ್ಲರೂ ಹುಡುಕಾಟ ನಡೆಸಿದ್ದಾರೆ. ಆನಂತರ ಬಚ್ಚಲುಮನೆಯ ಬಕೆಟ್ ನಲ್ಲಿ ಮಗು ಬಿದ್ದಿರುವುದನ ಕಂಡ ಕುಟುಂಬಸ್ಥರು ಮೇಲೆತ್ತಿದ್ದರು ಪ್ರಯೋಜನವಾಗಲಿಲ್ಲ, ಆತನ ಪ್ರಾಣ ಆಗಲೇ ಹಾರಿಹೋಗಿತ್ತು.
ಗ್ರಾಮದಲ್ಲಿ ರಾತ್ರಿಯೇ ಅಂತ್ಯಸಂಸ್ಕಾರ ಮಾಡಲಾಗಿದ್ದು ಶಾಸಕ ಮಂಜುನಾಥ್ ಮಗುವಿನ ಅಂತ್ಯಸಂಸ್ಕಾರ ಮುಗಿಯುವವರೆಗೂ ಇದ್ದು ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
In a tragic incident in Mysore, a Two-year-old child falls into a water-filled bucket and dies. The deceased has been identified as Samarth. No case has been filed in regards to this case.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm