ಬ್ರೇಕಿಂಗ್ ನ್ಯೂಸ್
18-06-21 05:48 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 18 : ನೀರು ತುಂಬಿದ್ದ ದೊಡ್ಡ ಬಕೆಟ್ ಗೆ 2 ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ತರಿಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾಜಿ ಪಂಚಾಯತ್ ಅಧ್ಯಕ್ಷ ಸುಂದರ್ ರಾಜ್ ಹಾಗೂ ಪ್ರೇಮಾ ದಂಪತಿಯ ಪುತ್ರ ಸಮರ್ಥ ಎಂದು ಗುರುತಿಸಲಾಗಿದೆ.
ಬಚ್ಚಲುಮನೆಯಲ್ಲಿ ಇಟ್ಟಿದ್ದ ದೊಡ್ಡ ಬಕೆಟ್ ನೀರಿನಲ್ಲಿ ನೀರು ತೆಗೆದುಕೊಳ್ಳಲು ಹೋಗಿದ್ದ ಮಗು ಸಮರ್ಥ ಮಕಾಡೆ ಬಿದ್ದಿದ್ದಾನೆ, ಅಕ್ಕಂದಿರೊಂದಿಗೆ ಆಟವಾಡುತ್ತಿದ್ದ ಪುತ್ರ ಸಮರ್ಥ ಕಾಣದಿದ್ದಾಗ ಮನೆಯವರೆಲ್ಲರೂ ಹುಡುಕಾಟ ನಡೆಸಿದ್ದಾರೆ. ಆನಂತರ ಬಚ್ಚಲುಮನೆಯ ಬಕೆಟ್ ನಲ್ಲಿ ಮಗು ಬಿದ್ದಿರುವುದನ ಕಂಡ ಕುಟುಂಬಸ್ಥರು ಮೇಲೆತ್ತಿದ್ದರು ಪ್ರಯೋಜನವಾಗಲಿಲ್ಲ, ಆತನ ಪ್ರಾಣ ಆಗಲೇ ಹಾರಿಹೋಗಿತ್ತು.
ಗ್ರಾಮದಲ್ಲಿ ರಾತ್ರಿಯೇ ಅಂತ್ಯಸಂಸ್ಕಾರ ಮಾಡಲಾಗಿದ್ದು ಶಾಸಕ ಮಂಜುನಾಥ್ ಮಗುವಿನ ಅಂತ್ಯಸಂಸ್ಕಾರ ಮುಗಿಯುವವರೆಗೂ ಇದ್ದು ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
In a tragic incident in Mysore, a Two-year-old child falls into a water-filled bucket and dies. The deceased has been identified as Samarth. No case has been filed in regards to this case.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm