ಬ್ರೇಕಿಂಗ್ ನ್ಯೂಸ್
18-06-21 05:48 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 18 : ನೀರು ತುಂಬಿದ್ದ ದೊಡ್ಡ ಬಕೆಟ್ ಗೆ 2 ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ತರಿಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾಜಿ ಪಂಚಾಯತ್ ಅಧ್ಯಕ್ಷ ಸುಂದರ್ ರಾಜ್ ಹಾಗೂ ಪ್ರೇಮಾ ದಂಪತಿಯ ಪುತ್ರ ಸಮರ್ಥ ಎಂದು ಗುರುತಿಸಲಾಗಿದೆ.
ಬಚ್ಚಲುಮನೆಯಲ್ಲಿ ಇಟ್ಟಿದ್ದ ದೊಡ್ಡ ಬಕೆಟ್ ನೀರಿನಲ್ಲಿ ನೀರು ತೆಗೆದುಕೊಳ್ಳಲು ಹೋಗಿದ್ದ ಮಗು ಸಮರ್ಥ ಮಕಾಡೆ ಬಿದ್ದಿದ್ದಾನೆ, ಅಕ್ಕಂದಿರೊಂದಿಗೆ ಆಟವಾಡುತ್ತಿದ್ದ ಪುತ್ರ ಸಮರ್ಥ ಕಾಣದಿದ್ದಾಗ ಮನೆಯವರೆಲ್ಲರೂ ಹುಡುಕಾಟ ನಡೆಸಿದ್ದಾರೆ. ಆನಂತರ ಬಚ್ಚಲುಮನೆಯ ಬಕೆಟ್ ನಲ್ಲಿ ಮಗು ಬಿದ್ದಿರುವುದನ ಕಂಡ ಕುಟುಂಬಸ್ಥರು ಮೇಲೆತ್ತಿದ್ದರು ಪ್ರಯೋಜನವಾಗಲಿಲ್ಲ, ಆತನ ಪ್ರಾಣ ಆಗಲೇ ಹಾರಿಹೋಗಿತ್ತು.
ಗ್ರಾಮದಲ್ಲಿ ರಾತ್ರಿಯೇ ಅಂತ್ಯಸಂಸ್ಕಾರ ಮಾಡಲಾಗಿದ್ದು ಶಾಸಕ ಮಂಜುನಾಥ್ ಮಗುವಿನ ಅಂತ್ಯಸಂಸ್ಕಾರ ಮುಗಿಯುವವರೆಗೂ ಇದ್ದು ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
In a tragic incident in Mysore, a Two-year-old child falls into a water-filled bucket and dies. The deceased has been identified as Samarth. No case has been filed in regards to this case.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am