ಬ್ರೇಕಿಂಗ್ ನ್ಯೂಸ್
18-06-21 05:48 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 18 : ನೀರು ತುಂಬಿದ್ದ ದೊಡ್ಡ ಬಕೆಟ್ ಗೆ 2 ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ತರಿಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾಜಿ ಪಂಚಾಯತ್ ಅಧ್ಯಕ್ಷ ಸುಂದರ್ ರಾಜ್ ಹಾಗೂ ಪ್ರೇಮಾ ದಂಪತಿಯ ಪುತ್ರ ಸಮರ್ಥ ಎಂದು ಗುರುತಿಸಲಾಗಿದೆ.
ಬಚ್ಚಲುಮನೆಯಲ್ಲಿ ಇಟ್ಟಿದ್ದ ದೊಡ್ಡ ಬಕೆಟ್ ನೀರಿನಲ್ಲಿ ನೀರು ತೆಗೆದುಕೊಳ್ಳಲು ಹೋಗಿದ್ದ ಮಗು ಸಮರ್ಥ ಮಕಾಡೆ ಬಿದ್ದಿದ್ದಾನೆ, ಅಕ್ಕಂದಿರೊಂದಿಗೆ ಆಟವಾಡುತ್ತಿದ್ದ ಪುತ್ರ ಸಮರ್ಥ ಕಾಣದಿದ್ದಾಗ ಮನೆಯವರೆಲ್ಲರೂ ಹುಡುಕಾಟ ನಡೆಸಿದ್ದಾರೆ. ಆನಂತರ ಬಚ್ಚಲುಮನೆಯ ಬಕೆಟ್ ನಲ್ಲಿ ಮಗು ಬಿದ್ದಿರುವುದನ ಕಂಡ ಕುಟುಂಬಸ್ಥರು ಮೇಲೆತ್ತಿದ್ದರು ಪ್ರಯೋಜನವಾಗಲಿಲ್ಲ, ಆತನ ಪ್ರಾಣ ಆಗಲೇ ಹಾರಿಹೋಗಿತ್ತು.
ಗ್ರಾಮದಲ್ಲಿ ರಾತ್ರಿಯೇ ಅಂತ್ಯಸಂಸ್ಕಾರ ಮಾಡಲಾಗಿದ್ದು ಶಾಸಕ ಮಂಜುನಾಥ್ ಮಗುವಿನ ಅಂತ್ಯಸಂಸ್ಕಾರ ಮುಗಿಯುವವರೆಗೂ ಇದ್ದು ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
In a tragic incident in Mysore, a Two-year-old child falls into a water-filled bucket and dies. The deceased has been identified as Samarth. No case has been filed in regards to this case.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm