ಬ್ರೇಕಿಂಗ್ ನ್ಯೂಸ್
18-06-21 05:48 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 18 : ನೀರು ತುಂಬಿದ್ದ ದೊಡ್ಡ ಬಕೆಟ್ ಗೆ 2 ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ತರಿಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾಜಿ ಪಂಚಾಯತ್ ಅಧ್ಯಕ್ಷ ಸುಂದರ್ ರಾಜ್ ಹಾಗೂ ಪ್ರೇಮಾ ದಂಪತಿಯ ಪುತ್ರ ಸಮರ್ಥ ಎಂದು ಗುರುತಿಸಲಾಗಿದೆ.
ಬಚ್ಚಲುಮನೆಯಲ್ಲಿ ಇಟ್ಟಿದ್ದ ದೊಡ್ಡ ಬಕೆಟ್ ನೀರಿನಲ್ಲಿ ನೀರು ತೆಗೆದುಕೊಳ್ಳಲು ಹೋಗಿದ್ದ ಮಗು ಸಮರ್ಥ ಮಕಾಡೆ ಬಿದ್ದಿದ್ದಾನೆ, ಅಕ್ಕಂದಿರೊಂದಿಗೆ ಆಟವಾಡುತ್ತಿದ್ದ ಪುತ್ರ ಸಮರ್ಥ ಕಾಣದಿದ್ದಾಗ ಮನೆಯವರೆಲ್ಲರೂ ಹುಡುಕಾಟ ನಡೆಸಿದ್ದಾರೆ. ಆನಂತರ ಬಚ್ಚಲುಮನೆಯ ಬಕೆಟ್ ನಲ್ಲಿ ಮಗು ಬಿದ್ದಿರುವುದನ ಕಂಡ ಕುಟುಂಬಸ್ಥರು ಮೇಲೆತ್ತಿದ್ದರು ಪ್ರಯೋಜನವಾಗಲಿಲ್ಲ, ಆತನ ಪ್ರಾಣ ಆಗಲೇ ಹಾರಿಹೋಗಿತ್ತು.
ಗ್ರಾಮದಲ್ಲಿ ರಾತ್ರಿಯೇ ಅಂತ್ಯಸಂಸ್ಕಾರ ಮಾಡಲಾಗಿದ್ದು ಶಾಸಕ ಮಂಜುನಾಥ್ ಮಗುವಿನ ಅಂತ್ಯಸಂಸ್ಕಾರ ಮುಗಿಯುವವರೆಗೂ ಇದ್ದು ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
In a tragic incident in Mysore, a Two-year-old child falls into a water-filled bucket and dies. The deceased has been identified as Samarth. No case has been filed in regards to this case.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm