ಬ್ರೇಕಿಂಗ್ ನ್ಯೂಸ್
18-06-21 05:48 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 18 : ನೀರು ತುಂಬಿದ್ದ ದೊಡ್ಡ ಬಕೆಟ್ ಗೆ 2 ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ತರಿಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾಜಿ ಪಂಚಾಯತ್ ಅಧ್ಯಕ್ಷ ಸುಂದರ್ ರಾಜ್ ಹಾಗೂ ಪ್ರೇಮಾ ದಂಪತಿಯ ಪುತ್ರ ಸಮರ್ಥ ಎಂದು ಗುರುತಿಸಲಾಗಿದೆ.
ಬಚ್ಚಲುಮನೆಯಲ್ಲಿ ಇಟ್ಟಿದ್ದ ದೊಡ್ಡ ಬಕೆಟ್ ನೀರಿನಲ್ಲಿ ನೀರು ತೆಗೆದುಕೊಳ್ಳಲು ಹೋಗಿದ್ದ ಮಗು ಸಮರ್ಥ ಮಕಾಡೆ ಬಿದ್ದಿದ್ದಾನೆ, ಅಕ್ಕಂದಿರೊಂದಿಗೆ ಆಟವಾಡುತ್ತಿದ್ದ ಪುತ್ರ ಸಮರ್ಥ ಕಾಣದಿದ್ದಾಗ ಮನೆಯವರೆಲ್ಲರೂ ಹುಡುಕಾಟ ನಡೆಸಿದ್ದಾರೆ. ಆನಂತರ ಬಚ್ಚಲುಮನೆಯ ಬಕೆಟ್ ನಲ್ಲಿ ಮಗು ಬಿದ್ದಿರುವುದನ ಕಂಡ ಕುಟುಂಬಸ್ಥರು ಮೇಲೆತ್ತಿದ್ದರು ಪ್ರಯೋಜನವಾಗಲಿಲ್ಲ, ಆತನ ಪ್ರಾಣ ಆಗಲೇ ಹಾರಿಹೋಗಿತ್ತು.
ಗ್ರಾಮದಲ್ಲಿ ರಾತ್ರಿಯೇ ಅಂತ್ಯಸಂಸ್ಕಾರ ಮಾಡಲಾಗಿದ್ದು ಶಾಸಕ ಮಂಜುನಾಥ್ ಮಗುವಿನ ಅಂತ್ಯಸಂಸ್ಕಾರ ಮುಗಿಯುವವರೆಗೂ ಇದ್ದು ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
In a tragic incident in Mysore, a Two-year-old child falls into a water-filled bucket and dies. The deceased has been identified as Samarth. No case has been filed in regards to this case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm