ಬ್ರೇಕಿಂಗ್ ನ್ಯೂಸ್
18-06-21 05:48 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 18 : ನೀರು ತುಂಬಿದ್ದ ದೊಡ್ಡ ಬಕೆಟ್ ಗೆ 2 ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ತರಿಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾಜಿ ಪಂಚಾಯತ್ ಅಧ್ಯಕ್ಷ ಸುಂದರ್ ರಾಜ್ ಹಾಗೂ ಪ್ರೇಮಾ ದಂಪತಿಯ ಪುತ್ರ ಸಮರ್ಥ ಎಂದು ಗುರುತಿಸಲಾಗಿದೆ.
ಬಚ್ಚಲುಮನೆಯಲ್ಲಿ ಇಟ್ಟಿದ್ದ ದೊಡ್ಡ ಬಕೆಟ್ ನೀರಿನಲ್ಲಿ ನೀರು ತೆಗೆದುಕೊಳ್ಳಲು ಹೋಗಿದ್ದ ಮಗು ಸಮರ್ಥ ಮಕಾಡೆ ಬಿದ್ದಿದ್ದಾನೆ, ಅಕ್ಕಂದಿರೊಂದಿಗೆ ಆಟವಾಡುತ್ತಿದ್ದ ಪುತ್ರ ಸಮರ್ಥ ಕಾಣದಿದ್ದಾಗ ಮನೆಯವರೆಲ್ಲರೂ ಹುಡುಕಾಟ ನಡೆಸಿದ್ದಾರೆ. ಆನಂತರ ಬಚ್ಚಲುಮನೆಯ ಬಕೆಟ್ ನಲ್ಲಿ ಮಗು ಬಿದ್ದಿರುವುದನ ಕಂಡ ಕುಟುಂಬಸ್ಥರು ಮೇಲೆತ್ತಿದ್ದರು ಪ್ರಯೋಜನವಾಗಲಿಲ್ಲ, ಆತನ ಪ್ರಾಣ ಆಗಲೇ ಹಾರಿಹೋಗಿತ್ತು.
ಗ್ರಾಮದಲ್ಲಿ ರಾತ್ರಿಯೇ ಅಂತ್ಯಸಂಸ್ಕಾರ ಮಾಡಲಾಗಿದ್ದು ಶಾಸಕ ಮಂಜುನಾಥ್ ಮಗುವಿನ ಅಂತ್ಯಸಂಸ್ಕಾರ ಮುಗಿಯುವವರೆಗೂ ಇದ್ದು ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
In a tragic incident in Mysore, a Two-year-old child falls into a water-filled bucket and dies. The deceased has been identified as Samarth. No case has been filed in regards to this case.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm