ಬ್ರೇಕಿಂಗ್ ನ್ಯೂಸ್
18-06-21 06:28 pm Headline Karnataka News Network ಕರ್ನಾಟಕ
ಮಂಡ್ಯ, ಜೂನ್ 18: ರಾಜ್ಯ ಬಿಜೆಪಿ ಉಸ್ತುವಾರಿ ಹೊಂದಿರುವ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿರೋದು ಕರ್ನಾಟಕದ ಸಂಪತ್ತನ್ನ ಲೂಟಿ ಮಾಡೋಕೆ.. ಸರಕಾರ ಉಳಿಸಿಕೊಳ್ಳಲು ಇವರಿಗೆ ದೇಣಿಗೆ ನೀಡಲೇಬೇಕು. ಇವರು ರಾಜ್ಯ ಲೂಟಿ ಮಾಡೋ ವೀಕ್ಷಕರು..
ಹೀಗೆಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಈ ಬಗ್ಗೆ ಮಾತನಾಡಿದ ಎಚ್ಡಿಕೆ, ರಾಷ್ಟ್ರೀಯ ಪಕ್ಷಗಳು ರಾಜ್ಯಗಳಿಗೆ ವೀಕ್ಷಕರನ್ನ ನೇಮಿಸೋದು ಹಿಂದೆ ದೇಶದಲ್ಲಿ ಪಾಳೆಗಾರರ ಬಳಿ ವಸೂಲಿ ಮಾಡಿಸಲು ನೇಮಿಸಿದ ರೀತಿ. ಅವರು ಆಯಾ ರಾಜ್ಯಗಳಿಗೆ ಹೋಗಿ ಕಪ್ಪ ಪಡೆದು ತರುತ್ತಾರೆ.
ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಅರುಣ್ ಸಿಂಗ್ ಬಂದಿಲ್ಲ. ಅವರು ಬಂದಿರೋದು ದೇಣಿಗೆ ತೆಗೆದುಕೊಂಡು ಹೋಗಲು.. ರಾಜ್ಯವನ್ನ ಲೂಟಿ ಮಾಡುವಂತ ವೀಕ್ಷಕರು ಇವರೆಲ್ಲಾ.. ಇದು ನಮ್ಮ ನಾಡಿನ ಅತ್ಯಂತ ದೌರ್ಭಾಗ್ಯ. ಈ ರೀತಿ ಬರುವಂತ ವೀಕ್ಷಕರಿಗೆ ಸರಕಾರ ನಡೆಸುವ ಮಂದಿ ದೇಣಿಗೆ ಕೊಟ್ಟು ಅಧಿಕಾರ ಉಳಿಸಿಕೊಳ್ತಿದ್ದಾರೆ. ಈ ಸಂಸ್ಕೃತಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷದಲ್ಲಿದೆ. ನಮ್ಮ ಜನ ಬುದ್ಧಿವಂತರಾಗದೆ ಇದ್ದರೆ ನಿಮ್ಮ ಸಂಪತ್ತು ಲೂಟಿ ಆಗುತ್ತಲೇ ಇರುತ್ತೆ ಲೇವಡಿ ಮಾಡಿದ್ದಾರೆ.
Kumaraswamy hits out at BJP Arun Singh says he has come to loot Karnataka.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm