ಬ್ರೇಕಿಂಗ್ ನ್ಯೂಸ್
18-06-21 06:28 pm Headline Karnataka News Network ಕರ್ನಾಟಕ
ಮಂಡ್ಯ, ಜೂನ್ 18: ರಾಜ್ಯ ಬಿಜೆಪಿ ಉಸ್ತುವಾರಿ ಹೊಂದಿರುವ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿರೋದು ಕರ್ನಾಟಕದ ಸಂಪತ್ತನ್ನ ಲೂಟಿ ಮಾಡೋಕೆ.. ಸರಕಾರ ಉಳಿಸಿಕೊಳ್ಳಲು ಇವರಿಗೆ ದೇಣಿಗೆ ನೀಡಲೇಬೇಕು. ಇವರು ರಾಜ್ಯ ಲೂಟಿ ಮಾಡೋ ವೀಕ್ಷಕರು..
ಹೀಗೆಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಈ ಬಗ್ಗೆ ಮಾತನಾಡಿದ ಎಚ್ಡಿಕೆ, ರಾಷ್ಟ್ರೀಯ ಪಕ್ಷಗಳು ರಾಜ್ಯಗಳಿಗೆ ವೀಕ್ಷಕರನ್ನ ನೇಮಿಸೋದು ಹಿಂದೆ ದೇಶದಲ್ಲಿ ಪಾಳೆಗಾರರ ಬಳಿ ವಸೂಲಿ ಮಾಡಿಸಲು ನೇಮಿಸಿದ ರೀತಿ. ಅವರು ಆಯಾ ರಾಜ್ಯಗಳಿಗೆ ಹೋಗಿ ಕಪ್ಪ ಪಡೆದು ತರುತ್ತಾರೆ.
ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಅರುಣ್ ಸಿಂಗ್ ಬಂದಿಲ್ಲ. ಅವರು ಬಂದಿರೋದು ದೇಣಿಗೆ ತೆಗೆದುಕೊಂಡು ಹೋಗಲು.. ರಾಜ್ಯವನ್ನ ಲೂಟಿ ಮಾಡುವಂತ ವೀಕ್ಷಕರು ಇವರೆಲ್ಲಾ.. ಇದು ನಮ್ಮ ನಾಡಿನ ಅತ್ಯಂತ ದೌರ್ಭಾಗ್ಯ. ಈ ರೀತಿ ಬರುವಂತ ವೀಕ್ಷಕರಿಗೆ ಸರಕಾರ ನಡೆಸುವ ಮಂದಿ ದೇಣಿಗೆ ಕೊಟ್ಟು ಅಧಿಕಾರ ಉಳಿಸಿಕೊಳ್ತಿದ್ದಾರೆ. ಈ ಸಂಸ್ಕೃತಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷದಲ್ಲಿದೆ. ನಮ್ಮ ಜನ ಬುದ್ಧಿವಂತರಾಗದೆ ಇದ್ದರೆ ನಿಮ್ಮ ಸಂಪತ್ತು ಲೂಟಿ ಆಗುತ್ತಲೇ ಇರುತ್ತೆ ಲೇವಡಿ ಮಾಡಿದ್ದಾರೆ.
Kumaraswamy hits out at BJP Arun Singh says he has come to loot Karnataka.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm