ಬ್ರೇಕಿಂಗ್ ನ್ಯೂಸ್
18-06-21 06:28 pm Headline Karnataka News Network ಕರ್ನಾಟಕ
ಮಂಡ್ಯ, ಜೂನ್ 18: ರಾಜ್ಯ ಬಿಜೆಪಿ ಉಸ್ತುವಾರಿ ಹೊಂದಿರುವ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿರೋದು ಕರ್ನಾಟಕದ ಸಂಪತ್ತನ್ನ ಲೂಟಿ ಮಾಡೋಕೆ.. ಸರಕಾರ ಉಳಿಸಿಕೊಳ್ಳಲು ಇವರಿಗೆ ದೇಣಿಗೆ ನೀಡಲೇಬೇಕು. ಇವರು ರಾಜ್ಯ ಲೂಟಿ ಮಾಡೋ ವೀಕ್ಷಕರು..
ಹೀಗೆಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಈ ಬಗ್ಗೆ ಮಾತನಾಡಿದ ಎಚ್ಡಿಕೆ, ರಾಷ್ಟ್ರೀಯ ಪಕ್ಷಗಳು ರಾಜ್ಯಗಳಿಗೆ ವೀಕ್ಷಕರನ್ನ ನೇಮಿಸೋದು ಹಿಂದೆ ದೇಶದಲ್ಲಿ ಪಾಳೆಗಾರರ ಬಳಿ ವಸೂಲಿ ಮಾಡಿಸಲು ನೇಮಿಸಿದ ರೀತಿ. ಅವರು ಆಯಾ ರಾಜ್ಯಗಳಿಗೆ ಹೋಗಿ ಕಪ್ಪ ಪಡೆದು ತರುತ್ತಾರೆ.
ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಅರುಣ್ ಸಿಂಗ್ ಬಂದಿಲ್ಲ. ಅವರು ಬಂದಿರೋದು ದೇಣಿಗೆ ತೆಗೆದುಕೊಂಡು ಹೋಗಲು.. ರಾಜ್ಯವನ್ನ ಲೂಟಿ ಮಾಡುವಂತ ವೀಕ್ಷಕರು ಇವರೆಲ್ಲಾ.. ಇದು ನಮ್ಮ ನಾಡಿನ ಅತ್ಯಂತ ದೌರ್ಭಾಗ್ಯ. ಈ ರೀತಿ ಬರುವಂತ ವೀಕ್ಷಕರಿಗೆ ಸರಕಾರ ನಡೆಸುವ ಮಂದಿ ದೇಣಿಗೆ ಕೊಟ್ಟು ಅಧಿಕಾರ ಉಳಿಸಿಕೊಳ್ತಿದ್ದಾರೆ. ಈ ಸಂಸ್ಕೃತಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷದಲ್ಲಿದೆ. ನಮ್ಮ ಜನ ಬುದ್ಧಿವಂತರಾಗದೆ ಇದ್ದರೆ ನಿಮ್ಮ ಸಂಪತ್ತು ಲೂಟಿ ಆಗುತ್ತಲೇ ಇರುತ್ತೆ ಲೇವಡಿ ಮಾಡಿದ್ದಾರೆ.
Kumaraswamy hits out at BJP Arun Singh says he has come to loot Karnataka.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm