ಬ್ರೇಕಿಂಗ್ ನ್ಯೂಸ್
18-06-21 06:28 pm Headline Karnataka News Network ಕರ್ನಾಟಕ
ಮಂಡ್ಯ, ಜೂನ್ 18: ರಾಜ್ಯ ಬಿಜೆಪಿ ಉಸ್ತುವಾರಿ ಹೊಂದಿರುವ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿರೋದು ಕರ್ನಾಟಕದ ಸಂಪತ್ತನ್ನ ಲೂಟಿ ಮಾಡೋಕೆ.. ಸರಕಾರ ಉಳಿಸಿಕೊಳ್ಳಲು ಇವರಿಗೆ ದೇಣಿಗೆ ನೀಡಲೇಬೇಕು. ಇವರು ರಾಜ್ಯ ಲೂಟಿ ಮಾಡೋ ವೀಕ್ಷಕರು..
ಹೀಗೆಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಈ ಬಗ್ಗೆ ಮಾತನಾಡಿದ ಎಚ್ಡಿಕೆ, ರಾಷ್ಟ್ರೀಯ ಪಕ್ಷಗಳು ರಾಜ್ಯಗಳಿಗೆ ವೀಕ್ಷಕರನ್ನ ನೇಮಿಸೋದು ಹಿಂದೆ ದೇಶದಲ್ಲಿ ಪಾಳೆಗಾರರ ಬಳಿ ವಸೂಲಿ ಮಾಡಿಸಲು ನೇಮಿಸಿದ ರೀತಿ. ಅವರು ಆಯಾ ರಾಜ್ಯಗಳಿಗೆ ಹೋಗಿ ಕಪ್ಪ ಪಡೆದು ತರುತ್ತಾರೆ.
ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಅರುಣ್ ಸಿಂಗ್ ಬಂದಿಲ್ಲ. ಅವರು ಬಂದಿರೋದು ದೇಣಿಗೆ ತೆಗೆದುಕೊಂಡು ಹೋಗಲು.. ರಾಜ್ಯವನ್ನ ಲೂಟಿ ಮಾಡುವಂತ ವೀಕ್ಷಕರು ಇವರೆಲ್ಲಾ.. ಇದು ನಮ್ಮ ನಾಡಿನ ಅತ್ಯಂತ ದೌರ್ಭಾಗ್ಯ. ಈ ರೀತಿ ಬರುವಂತ ವೀಕ್ಷಕರಿಗೆ ಸರಕಾರ ನಡೆಸುವ ಮಂದಿ ದೇಣಿಗೆ ಕೊಟ್ಟು ಅಧಿಕಾರ ಉಳಿಸಿಕೊಳ್ತಿದ್ದಾರೆ. ಈ ಸಂಸ್ಕೃತಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷದಲ್ಲಿದೆ. ನಮ್ಮ ಜನ ಬುದ್ಧಿವಂತರಾಗದೆ ಇದ್ದರೆ ನಿಮ್ಮ ಸಂಪತ್ತು ಲೂಟಿ ಆಗುತ್ತಲೇ ಇರುತ್ತೆ ಲೇವಡಿ ಮಾಡಿದ್ದಾರೆ.
Kumaraswamy hits out at BJP Arun Singh says he has come to loot Karnataka.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm