ಬ್ರೇಕಿಂಗ್ ನ್ಯೂಸ್
18-06-21 06:28 pm Headline Karnataka News Network ಕರ್ನಾಟಕ
ಮಂಡ್ಯ, ಜೂನ್ 18: ರಾಜ್ಯ ಬಿಜೆಪಿ ಉಸ್ತುವಾರಿ ಹೊಂದಿರುವ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿರೋದು ಕರ್ನಾಟಕದ ಸಂಪತ್ತನ್ನ ಲೂಟಿ ಮಾಡೋಕೆ.. ಸರಕಾರ ಉಳಿಸಿಕೊಳ್ಳಲು ಇವರಿಗೆ ದೇಣಿಗೆ ನೀಡಲೇಬೇಕು. ಇವರು ರಾಜ್ಯ ಲೂಟಿ ಮಾಡೋ ವೀಕ್ಷಕರು..
ಹೀಗೆಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಈ ಬಗ್ಗೆ ಮಾತನಾಡಿದ ಎಚ್ಡಿಕೆ, ರಾಷ್ಟ್ರೀಯ ಪಕ್ಷಗಳು ರಾಜ್ಯಗಳಿಗೆ ವೀಕ್ಷಕರನ್ನ ನೇಮಿಸೋದು ಹಿಂದೆ ದೇಶದಲ್ಲಿ ಪಾಳೆಗಾರರ ಬಳಿ ವಸೂಲಿ ಮಾಡಿಸಲು ನೇಮಿಸಿದ ರೀತಿ. ಅವರು ಆಯಾ ರಾಜ್ಯಗಳಿಗೆ ಹೋಗಿ ಕಪ್ಪ ಪಡೆದು ತರುತ್ತಾರೆ.
ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಅರುಣ್ ಸಿಂಗ್ ಬಂದಿಲ್ಲ. ಅವರು ಬಂದಿರೋದು ದೇಣಿಗೆ ತೆಗೆದುಕೊಂಡು ಹೋಗಲು.. ರಾಜ್ಯವನ್ನ ಲೂಟಿ ಮಾಡುವಂತ ವೀಕ್ಷಕರು ಇವರೆಲ್ಲಾ.. ಇದು ನಮ್ಮ ನಾಡಿನ ಅತ್ಯಂತ ದೌರ್ಭಾಗ್ಯ. ಈ ರೀತಿ ಬರುವಂತ ವೀಕ್ಷಕರಿಗೆ ಸರಕಾರ ನಡೆಸುವ ಮಂದಿ ದೇಣಿಗೆ ಕೊಟ್ಟು ಅಧಿಕಾರ ಉಳಿಸಿಕೊಳ್ತಿದ್ದಾರೆ. ಈ ಸಂಸ್ಕೃತಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷದಲ್ಲಿದೆ. ನಮ್ಮ ಜನ ಬುದ್ಧಿವಂತರಾಗದೆ ಇದ್ದರೆ ನಿಮ್ಮ ಸಂಪತ್ತು ಲೂಟಿ ಆಗುತ್ತಲೇ ಇರುತ್ತೆ ಲೇವಡಿ ಮಾಡಿದ್ದಾರೆ.
Kumaraswamy hits out at BJP Arun Singh says he has come to loot Karnataka.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm