ಬ್ರೇಕಿಂಗ್ ನ್ಯೂಸ್
18-06-21 06:28 pm Headline Karnataka News Network ಕರ್ನಾಟಕ
ಮಂಡ್ಯ, ಜೂನ್ 18: ರಾಜ್ಯ ಬಿಜೆಪಿ ಉಸ್ತುವಾರಿ ಹೊಂದಿರುವ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿರೋದು ಕರ್ನಾಟಕದ ಸಂಪತ್ತನ್ನ ಲೂಟಿ ಮಾಡೋಕೆ.. ಸರಕಾರ ಉಳಿಸಿಕೊಳ್ಳಲು ಇವರಿಗೆ ದೇಣಿಗೆ ನೀಡಲೇಬೇಕು. ಇವರು ರಾಜ್ಯ ಲೂಟಿ ಮಾಡೋ ವೀಕ್ಷಕರು..
ಹೀಗೆಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಈ ಬಗ್ಗೆ ಮಾತನಾಡಿದ ಎಚ್ಡಿಕೆ, ರಾಷ್ಟ್ರೀಯ ಪಕ್ಷಗಳು ರಾಜ್ಯಗಳಿಗೆ ವೀಕ್ಷಕರನ್ನ ನೇಮಿಸೋದು ಹಿಂದೆ ದೇಶದಲ್ಲಿ ಪಾಳೆಗಾರರ ಬಳಿ ವಸೂಲಿ ಮಾಡಿಸಲು ನೇಮಿಸಿದ ರೀತಿ. ಅವರು ಆಯಾ ರಾಜ್ಯಗಳಿಗೆ ಹೋಗಿ ಕಪ್ಪ ಪಡೆದು ತರುತ್ತಾರೆ.
ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಅರುಣ್ ಸಿಂಗ್ ಬಂದಿಲ್ಲ. ಅವರು ಬಂದಿರೋದು ದೇಣಿಗೆ ತೆಗೆದುಕೊಂಡು ಹೋಗಲು.. ರಾಜ್ಯವನ್ನ ಲೂಟಿ ಮಾಡುವಂತ ವೀಕ್ಷಕರು ಇವರೆಲ್ಲಾ.. ಇದು ನಮ್ಮ ನಾಡಿನ ಅತ್ಯಂತ ದೌರ್ಭಾಗ್ಯ. ಈ ರೀತಿ ಬರುವಂತ ವೀಕ್ಷಕರಿಗೆ ಸರಕಾರ ನಡೆಸುವ ಮಂದಿ ದೇಣಿಗೆ ಕೊಟ್ಟು ಅಧಿಕಾರ ಉಳಿಸಿಕೊಳ್ತಿದ್ದಾರೆ. ಈ ಸಂಸ್ಕೃತಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷದಲ್ಲಿದೆ. ನಮ್ಮ ಜನ ಬುದ್ಧಿವಂತರಾಗದೆ ಇದ್ದರೆ ನಿಮ್ಮ ಸಂಪತ್ತು ಲೂಟಿ ಆಗುತ್ತಲೇ ಇರುತ್ತೆ ಲೇವಡಿ ಮಾಡಿದ್ದಾರೆ.
Kumaraswamy hits out at BJP Arun Singh says he has come to loot Karnataka.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm