ಬ್ರೇಕಿಂಗ್ ನ್ಯೂಸ್
19-06-21 02:27 pm Headline Karnataka News Network ಕರ್ನಾಟಕ
ದಾವಣಗೆರೆ, ಜೂನ್ 19: ಕೊರೊನಾ ಎರಡನೇ ಅಲೆ ಮುಕ್ತಾಯದ ಹಂತದಲ್ಲಿದೆ. ಆದರೆ ಮುಗಿದಿಲ್ಲ. ಜತೆಗೆ ಮೂರನೇ ಅಲೆಯ ಭೀತಿ ಕೂಡ ಇದೆ. ಹಾಗಾಗಿ ಡಿಸೆಂಬರ್ ವರೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸಂಜೆ ನಾಲ್ಕು ಗಂಟೆಗೆ ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದೆ. ಅಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
ಟೆಂಡರ್ ಆರೋಪ ಮುಗಿದು ಹೋಗಿರೋದು. ಇಲಾಖೆಯ ಕಾರ್ಯದರ್ಶಿಗಳು, ಮುಖ್ಯಮಂತ್ರಿ ಸ್ಪಷ್ಟನೆ ನೀಡಿಯಾಗಿದೆ. ಮತ್ತೆ ಕೇಳಬೇಡಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿ ಒಂದು ಕುಟುಂಬ ಇದ್ದಂತೆ. ಒಂದು ರಾಜಕೀಯ ಪಕ್ಷದಲ್ಲಿ ಸ್ವಾಭಾವಿಕವಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಇಲ್ಲಿ ಬಂದು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಶಾಸಕರಲ್ಲಿ ಮಾತನಾಡಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಹೋಗಿದ್ದಾರೆ’ ಎಂದರು.
ಈ ರೀತಿ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡುವ ಅವಕಾಶ ಯಾವ ಪಕ್ಷದಲ್ಲಿ ಇದೆ? ಎಲ್ಲ ಶಾಸಕರು ಅಭಿಪ್ರಾಯ ತಿಳಿಸಿದ್ದಾರೆ. ಕೇವಲ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆದಿದ್ದಲ್ಲ. ಕೊರೊನಾ ನಿಯಂತ್ರಣ ಬಗ್ಗೆ ಚರ್ಚೆ ಮಾಡಿದ್ದೇವೆ. ಪಕ್ಷವನ್ನು ಹೇಗೆ ಬಲಪಡಿಸಬೇಕು ಎಂಬ ಚರ್ಚೆ ಮಾಡಿದ್ದೇವೆ. ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆದಿದೆ. ಪರಿಸರದ ಬಗ್ಗೆ ಚರ್ಚೆಯಾಗಿದೆ. ಪ್ಲಾಸ್ಟಿಕ್ ಮುಕ್ತ ಮಾಡುವ ಬಗ್ಗೆ ಚರ್ಚೆಯಾಗಿದೆ’ ಎಂದು ಹೇಳಿದರು.
ಎಲ್ಲ ಬಡವರಿಗೆ ಉಚಿತ ಪಡಿತರ, ಎಲ್ಲರಿಗೂ ಉಚಿತ ಲಸಿಕೆ ನೀಡುವ ಪ್ರಧಾನಿ ಮೋದಿ ಅವರ ಹೆಜ್ಜೆಯನ್ನು ಸ್ವಾಗತಿಸಿದ್ದೇವೆ. ಅದೇ ರೀತಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾಕ್ಕೆ ಬಲಿಯಾದವರಿಗೆ ₹1 ಲಕ್ಷ ಘೋಷಣೆ ಮಾಡಿರುವುದು ದೇಶದಲ್ಲಿ ಮಾದರಿಯಾದುದು. ಅದಕ್ಕೂ ಅಭಿನಂದನೆ ಸಲ್ಲಿಸಿದ್ದೇವೆ’ ಎಂದು ತಿಳಿಸಿದರು.
RDPR minister KS Eshwarappa said the Karnataka government is planning to postpone the taluk and zilla panchayat elections due to the COVID-19 pandemic.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm