ಬ್ರೇಕಿಂಗ್ ನ್ಯೂಸ್
19-06-21 02:27 pm Headline Karnataka News Network ಕರ್ನಾಟಕ
ದಾವಣಗೆರೆ, ಜೂನ್ 19: ಕೊರೊನಾ ಎರಡನೇ ಅಲೆ ಮುಕ್ತಾಯದ ಹಂತದಲ್ಲಿದೆ. ಆದರೆ ಮುಗಿದಿಲ್ಲ. ಜತೆಗೆ ಮೂರನೇ ಅಲೆಯ ಭೀತಿ ಕೂಡ ಇದೆ. ಹಾಗಾಗಿ ಡಿಸೆಂಬರ್ ವರೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸಂಜೆ ನಾಲ್ಕು ಗಂಟೆಗೆ ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದೆ. ಅಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
ಟೆಂಡರ್ ಆರೋಪ ಮುಗಿದು ಹೋಗಿರೋದು. ಇಲಾಖೆಯ ಕಾರ್ಯದರ್ಶಿಗಳು, ಮುಖ್ಯಮಂತ್ರಿ ಸ್ಪಷ್ಟನೆ ನೀಡಿಯಾಗಿದೆ. ಮತ್ತೆ ಕೇಳಬೇಡಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಿಜೆಪಿ ಒಂದು ಕುಟುಂಬ ಇದ್ದಂತೆ. ಒಂದು ರಾಜಕೀಯ ಪಕ್ಷದಲ್ಲಿ ಸ್ವಾಭಾವಿಕವಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಇಲ್ಲಿ ಬಂದು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಶಾಸಕರಲ್ಲಿ ಮಾತನಾಡಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಹೋಗಿದ್ದಾರೆ’ ಎಂದರು.
ಈ ರೀತಿ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡುವ ಅವಕಾಶ ಯಾವ ಪಕ್ಷದಲ್ಲಿ ಇದೆ? ಎಲ್ಲ ಶಾಸಕರು ಅಭಿಪ್ರಾಯ ತಿಳಿಸಿದ್ದಾರೆ. ಕೇವಲ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆದಿದ್ದಲ್ಲ. ಕೊರೊನಾ ನಿಯಂತ್ರಣ ಬಗ್ಗೆ ಚರ್ಚೆ ಮಾಡಿದ್ದೇವೆ. ಪಕ್ಷವನ್ನು ಹೇಗೆ ಬಲಪಡಿಸಬೇಕು ಎಂಬ ಚರ್ಚೆ ಮಾಡಿದ್ದೇವೆ. ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆದಿದೆ. ಪರಿಸರದ ಬಗ್ಗೆ ಚರ್ಚೆಯಾಗಿದೆ. ಪ್ಲಾಸ್ಟಿಕ್ ಮುಕ್ತ ಮಾಡುವ ಬಗ್ಗೆ ಚರ್ಚೆಯಾಗಿದೆ’ ಎಂದು ಹೇಳಿದರು.
ಎಲ್ಲ ಬಡವರಿಗೆ ಉಚಿತ ಪಡಿತರ, ಎಲ್ಲರಿಗೂ ಉಚಿತ ಲಸಿಕೆ ನೀಡುವ ಪ್ರಧಾನಿ ಮೋದಿ ಅವರ ಹೆಜ್ಜೆಯನ್ನು ಸ್ವಾಗತಿಸಿದ್ದೇವೆ. ಅದೇ ರೀತಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾಕ್ಕೆ ಬಲಿಯಾದವರಿಗೆ ₹1 ಲಕ್ಷ ಘೋಷಣೆ ಮಾಡಿರುವುದು ದೇಶದಲ್ಲಿ ಮಾದರಿಯಾದುದು. ಅದಕ್ಕೂ ಅಭಿನಂದನೆ ಸಲ್ಲಿಸಿದ್ದೇವೆ’ ಎಂದು ತಿಳಿಸಿದರು.
RDPR minister KS Eshwarappa said the Karnataka government is planning to postpone the taluk and zilla panchayat elections due to the COVID-19 pandemic.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:01 pm
Mangalore Correspondent
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm