ಬ್ರೇಕಿಂಗ್ ನ್ಯೂಸ್
20-06-21 02:24 pm Headline Karnataka News Network ಕರ್ನಾಟಕ
ಹಾಸನ, ಜೂನ್ 20: ಪತಿಯ ಸಾವಿನಿಂದ ಚಿಂತೆಗೆ ಬಿದ್ದ ಪತ್ನಿ ತನ್ನ ಎರಡು ವರ್ಷದ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೈದ ಘಟನೆ ಸಕಲೇಶಪುರ ತಾಲೂಕಿನ ಆನೆಮಹಲ್ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಜ್ವಲಾ(26) ಮತ್ತು ಆಕೆಯ ಎರಡು ವರ್ಷದ ಮಗು ಸಾಧ್ವಿ ಎಂದು ಗುರುತಿಸಲಾಗಿದೆ. ಯುವತಿಯ ಪತಿ ಸುರೇಂದ್ರ ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆಬಳಿಕ ತೀವ್ರ ಖಿನ್ನತೆಗೆ ಒಳಗಾಗಿದ್ದ ಪ್ರಜ್ವಲಾ ಅವಳನ್ನು ಹೆತ್ತವರು ಸೇರಿ ಆನೆಮಹಲ್ ಗ್ರಾಮದ ಮೋಹನ್ ಎಂಬಾತನ ಜೊತೆಗೆ ಮದುವೆ ಮಾಡಿದ್ದರು.
ಆದರೆ, ಪತಿಯ ಅಗಲಿಕೆಯಿಂದ ಹೊರಬರದೇ ಅದೇ ಖಿನ್ನತೆಯಲ್ಲಿದ್ದ ಪ್ರಜ್ವಲಾ ಮೊದಲ ಪತಿಯ ಚಿಂತೆಯಲ್ಲೇ ಸಾವಿಗೆ ಶರಣಾಗಿದ್ದಾಳೆ. ಎರಡನೇ ಗಂಡನ ಮನೆಯಲ್ಲೇ ಯುವತಿ ತನ್ನ ಮಗುವನ್ನು ಕೊಂದು ನೇಣಿಗೆ ಶರಣಾಗಿದ್ದಾಳೆ.
ಸಕಲೇಶಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a heart-wrenching incident reported from Anemahal village of Sakleshpur taluk of the district, a woman who was depressed after losing her husband, killed herself and her two-year-old daughter. The deceased have been identified as Prajwala (26) and her daughter Sadhvi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm