ಬ್ರೇಕಿಂಗ್ ನ್ಯೂಸ್
20-06-21 02:24 pm Headline Karnataka News Network ಕರ್ನಾಟಕ
ಹಾಸನ, ಜೂನ್ 20: ಪತಿಯ ಸಾವಿನಿಂದ ಚಿಂತೆಗೆ ಬಿದ್ದ ಪತ್ನಿ ತನ್ನ ಎರಡು ವರ್ಷದ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೈದ ಘಟನೆ ಸಕಲೇಶಪುರ ತಾಲೂಕಿನ ಆನೆಮಹಲ್ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಜ್ವಲಾ(26) ಮತ್ತು ಆಕೆಯ ಎರಡು ವರ್ಷದ ಮಗು ಸಾಧ್ವಿ ಎಂದು ಗುರುತಿಸಲಾಗಿದೆ. ಯುವತಿಯ ಪತಿ ಸುರೇಂದ್ರ ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆಬಳಿಕ ತೀವ್ರ ಖಿನ್ನತೆಗೆ ಒಳಗಾಗಿದ್ದ ಪ್ರಜ್ವಲಾ ಅವಳನ್ನು ಹೆತ್ತವರು ಸೇರಿ ಆನೆಮಹಲ್ ಗ್ರಾಮದ ಮೋಹನ್ ಎಂಬಾತನ ಜೊತೆಗೆ ಮದುವೆ ಮಾಡಿದ್ದರು.
ಆದರೆ, ಪತಿಯ ಅಗಲಿಕೆಯಿಂದ ಹೊರಬರದೇ ಅದೇ ಖಿನ್ನತೆಯಲ್ಲಿದ್ದ ಪ್ರಜ್ವಲಾ ಮೊದಲ ಪತಿಯ ಚಿಂತೆಯಲ್ಲೇ ಸಾವಿಗೆ ಶರಣಾಗಿದ್ದಾಳೆ. ಎರಡನೇ ಗಂಡನ ಮನೆಯಲ್ಲೇ ಯುವತಿ ತನ್ನ ಮಗುವನ್ನು ಕೊಂದು ನೇಣಿಗೆ ಶರಣಾಗಿದ್ದಾಳೆ.
ಸಕಲೇಶಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a heart-wrenching incident reported from Anemahal village of Sakleshpur taluk of the district, a woman who was depressed after losing her husband, killed herself and her two-year-old daughter. The deceased have been identified as Prajwala (26) and her daughter Sadhvi.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 08:47 pm
Mangalore Correspondent
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm