ಬ್ರೇಕಿಂಗ್ ನ್ಯೂಸ್
21-06-21 01:11 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 21: ನಾಯಕತ್ವ ಬದಲಾವಣೆಯ ಬಿಕ್ಕಟ್ಟು, ಭಿನ್ನಮತದ ಅಪಸ್ವರ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ, ಮಾತುಕತೆ.. ಹೀಗೆ ಭಿನ್ನರಾಗದ ಏಳು ಬೀಳುಗಳ ನಡುವೆಯೇ ಇಂದು ಸಿಎಂ ಯಡಿಯೂರಪ್ಪ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ.
ಕೊರೊನಾ ಲಾಕ್ಡೌನ್ ಸಡಿಲಿಕೆ, ಕೆಲವು ಜಿಲ್ಲೆಗಳಲ್ಲಿ ಸೋಂಕು ಏರಿಕೆ ವಿಚಾರದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ. ಸಭೆಯಲ್ಲಿ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸಾಧ್ಯತೆ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಯಲಿದೆ. ಅಲ್ಲದೆ, ಲಸಿಕಾ ಮೇಳದ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಸಚಿವರಿಗೆ ನೀಡುವ ಸಾಧ್ಯತೆಯಿದೆ.

ಕಳೆದ ವಾರ ಅರುಣ್ ಸಿಂಗ್ ಜೊತೆಗಿನ ಒನ್ ಟು ಒನ್ ಸಭೆಯಲ್ಲಿ ಕೆಲವು ಸಚಿವರು ಮತ್ತು ಶಾಸಕರು ಸಿಎಂ ಕಾರ್ಯವೈಖರಿಯ ವಿರುದ್ಧ ದೂರು ನೀಡಿದ್ದರು ಎಂಬ ವರದಿಗಳಿದ್ದವು. ಆಬಳಿಕದ ಮೊದಲ ಸಚಿವ ಸಂಪುಟ ಸಭೆ ಇದಾಗಿದ್ದು ರಾಜಕೀಯ ಕಾರಣಗಳಿಂದ ಈ ಸಭೆ ಮಹತ್ವದ್ದಾಗಿದೆ. ಅರುಣ್ ಸಿಂಗ್ ದೆಹಲಿಗೆ ತೆರಳಿದ ನಂತರ ಪಕ್ಷದಲ್ಲಿ ಅಶಿಸ್ತು ತೋರಿದ ಒಂದಿಬ್ಬರು ಸಚಿವರನ್ನು ಕೈಬಿಡಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದ್ದು ಇಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.

ಅಲ್ಲದೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಯಲಿದೆ. ಪಕ್ಷ ಮತ್ತು ಸಿಎಂ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದ ಸಚಿವ ಯೋಗೀಶ್ವರ್ ಅವರನ್ನು ಸಚಿವ ಸ್ಥಾನದಿಂದ ಕೈಬಿಡುತ್ತಾರೆಯೇ ಎನ್ನುವ ಪ್ರಶ್ನೆಗಳಿದ್ದು ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಪೂರ್ಣ ಆಶೀರ್ವಾದ ನೀಡಿದ್ದರೆ, ಯೋಗಿಯನ್ನು ಸಂಪುಟದಿಂದ ತೆಗೆದುಹಾಕುವ ಸಾಧ್ಯತೆಯೂ ಇದೆ.
It was thought that with the visit of state BJP in-charge, Arun Singh, to the city and with his return to Delhi, the jitters created by dissident BJP leaders had been blown away. However, former minister Ramesh Jarkiholi unexpectedly left for Mumbai on Sunday June 20. His action gave rise to some rumours.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm