ಬ್ರೇಕಿಂಗ್ ನ್ಯೂಸ್
31-08-20 10:23 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನ್ಲಾಕ್-04 ಮಾರ್ಗಸೂಚಿ ನಾಳೆಯಿಂದ ಅನ್ವಯವಾಗಲಿದ್ದು, ಬಾರ್ ಮತ್ತು ರೆಸ್ಟೋರೆಂಟ್ಗಳು ರಾಜ್ಯಾದ್ಯಂತ ಮತ್ತೆ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಕಳೆದ ವಾರವೇ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು. ಅದರಂತೆ ನಾಳೆಯಿಂದ ಬಾರ್ ಮತ್ತು ರೆಸ್ಟೋರೆಂಡ್ಗಳು ಆರು ತಿಂಗಳ ನಂತರ ಬಾಗಿಲು ತೆರೆಯಲಿವೆ. ಈ ಮೂಲಕ ಸಮಾಜದಲ್ಲಿ ಮತ್ತಷ್ಟು ಹಣ ಸಂಚಯವಾಗಲಿದೆ ಎನ್ನಲಾಗುತ್ತಿದೆ. ಆದರೆ, ಬಾರ್ ಮತ್ತು ರೆಸ್ಟೋರೆಂಟ್ ಆರಂಭವಾದರೂ ಸಹ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಇಂದು ಬಿಡುಗಡೆ ಮಾಡಿದ್ದು, ಅದನ್ನು ಖಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ, "ನಾಳೆಯಿಂದ ಬಾರ್ ಅಂಡ್ ರೆಸ್ಟೋರೆಂಟ್ ಪಬ್ಗಳು ಬಾಗಿಲು ತೆರೆಯಲಿವೆ. ಆಹಾರದ ಜೊತೆಗೆ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಶೇ.50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಗ್ರಾಹಕರಿಗೆ ಒಳಗೆ ಅನುಮತಿ ನೀಡುವಂತಿಲ್ಲ" ಎಂದು ಸೂಚಿಸಲಾಗಿದೆ.

"ಈ ಹಿಂದೆ ಪಾರ್ಸೆಲ್ ಗೆ ಮಾತ್ರ ಅನುಮತಿ ನೀಡಲಾಗಿತ್ತು. ಈಗ ಆ ಆದೇಶ ವಾಪಸ್ಸು ಪಡೆದು ಅಲ್ಲೇ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಕಂಟೋನ್ಮೆಂಟ್ ವಲಯಗಳಲ್ಲಿ ನಿರ್ಬಂಧ ಮಂದುವರಿಯಲಿದೆ. ಕಂಟೈನ್ಮೆಂಟ್ ವಲಯಗಳಾಚೆಗೆ ಮಾತ್ರ ಅನುಮತಿ. ಇದಲ್ಲದೆ, ಬಾರ್ ಮತ್ತು ಪಬ್ಗಳ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಬಾರ್ ಮತ್ತು ರೆಸ್ಟೋರೆಂಟ್ ಕೆಲಸಗಾರರು ಗ್ರಾಹಕರ ಕೈಗೆ ಮದ್ಯ ಕೊಡುವಂತಿಲ್ಲ. ಇದರ ಜೊತೆಗೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ತಿಳಿಸಲಾಗಿದೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm