ಬ್ರೇಕಿಂಗ್ ನ್ಯೂಸ್
31-08-20 10:23 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನ್ಲಾಕ್-04 ಮಾರ್ಗಸೂಚಿ ನಾಳೆಯಿಂದ ಅನ್ವಯವಾಗಲಿದ್ದು, ಬಾರ್ ಮತ್ತು ರೆಸ್ಟೋರೆಂಟ್ಗಳು ರಾಜ್ಯಾದ್ಯಂತ ಮತ್ತೆ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಕಳೆದ ವಾರವೇ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು. ಅದರಂತೆ ನಾಳೆಯಿಂದ ಬಾರ್ ಮತ್ತು ರೆಸ್ಟೋರೆಂಡ್ಗಳು ಆರು ತಿಂಗಳ ನಂತರ ಬಾಗಿಲು ತೆರೆಯಲಿವೆ. ಈ ಮೂಲಕ ಸಮಾಜದಲ್ಲಿ ಮತ್ತಷ್ಟು ಹಣ ಸಂಚಯವಾಗಲಿದೆ ಎನ್ನಲಾಗುತ್ತಿದೆ. ಆದರೆ, ಬಾರ್ ಮತ್ತು ರೆಸ್ಟೋರೆಂಟ್ ಆರಂಭವಾದರೂ ಸಹ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಇಂದು ಬಿಡುಗಡೆ ಮಾಡಿದ್ದು, ಅದನ್ನು ಖಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ, "ನಾಳೆಯಿಂದ ಬಾರ್ ಅಂಡ್ ರೆಸ್ಟೋರೆಂಟ್ ಪಬ್ಗಳು ಬಾಗಿಲು ತೆರೆಯಲಿವೆ. ಆಹಾರದ ಜೊತೆಗೆ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಶೇ.50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಗ್ರಾಹಕರಿಗೆ ಒಳಗೆ ಅನುಮತಿ ನೀಡುವಂತಿಲ್ಲ" ಎಂದು ಸೂಚಿಸಲಾಗಿದೆ.

"ಈ ಹಿಂದೆ ಪಾರ್ಸೆಲ್ ಗೆ ಮಾತ್ರ ಅನುಮತಿ ನೀಡಲಾಗಿತ್ತು. ಈಗ ಆ ಆದೇಶ ವಾಪಸ್ಸು ಪಡೆದು ಅಲ್ಲೇ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಕಂಟೋನ್ಮೆಂಟ್ ವಲಯಗಳಲ್ಲಿ ನಿರ್ಬಂಧ ಮಂದುವರಿಯಲಿದೆ. ಕಂಟೈನ್ಮೆಂಟ್ ವಲಯಗಳಾಚೆಗೆ ಮಾತ್ರ ಅನುಮತಿ. ಇದಲ್ಲದೆ, ಬಾರ್ ಮತ್ತು ಪಬ್ಗಳ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಬಾರ್ ಮತ್ತು ರೆಸ್ಟೋರೆಂಟ್ ಕೆಲಸಗಾರರು ಗ್ರಾಹಕರ ಕೈಗೆ ಮದ್ಯ ಕೊಡುವಂತಿಲ್ಲ. ಇದರ ಜೊತೆಗೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ತಿಳಿಸಲಾಗಿದೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm