ಬ್ರೇಕಿಂಗ್ ನ್ಯೂಸ್
31-08-20 10:23 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನ್ಲಾಕ್-04 ಮಾರ್ಗಸೂಚಿ ನಾಳೆಯಿಂದ ಅನ್ವಯವಾಗಲಿದ್ದು, ಬಾರ್ ಮತ್ತು ರೆಸ್ಟೋರೆಂಟ್ಗಳು ರಾಜ್ಯಾದ್ಯಂತ ಮತ್ತೆ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಕಳೆದ ವಾರವೇ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು. ಅದರಂತೆ ನಾಳೆಯಿಂದ ಬಾರ್ ಮತ್ತು ರೆಸ್ಟೋರೆಂಡ್ಗಳು ಆರು ತಿಂಗಳ ನಂತರ ಬಾಗಿಲು ತೆರೆಯಲಿವೆ. ಈ ಮೂಲಕ ಸಮಾಜದಲ್ಲಿ ಮತ್ತಷ್ಟು ಹಣ ಸಂಚಯವಾಗಲಿದೆ ಎನ್ನಲಾಗುತ್ತಿದೆ. ಆದರೆ, ಬಾರ್ ಮತ್ತು ರೆಸ್ಟೋರೆಂಟ್ ಆರಂಭವಾದರೂ ಸಹ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಇಂದು ಬಿಡುಗಡೆ ಮಾಡಿದ್ದು, ಅದನ್ನು ಖಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ, "ನಾಳೆಯಿಂದ ಬಾರ್ ಅಂಡ್ ರೆಸ್ಟೋರೆಂಟ್ ಪಬ್ಗಳು ಬಾಗಿಲು ತೆರೆಯಲಿವೆ. ಆಹಾರದ ಜೊತೆಗೆ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಶೇ.50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಗ್ರಾಹಕರಿಗೆ ಒಳಗೆ ಅನುಮತಿ ನೀಡುವಂತಿಲ್ಲ" ಎಂದು ಸೂಚಿಸಲಾಗಿದೆ.
"ಈ ಹಿಂದೆ ಪಾರ್ಸೆಲ್ ಗೆ ಮಾತ್ರ ಅನುಮತಿ ನೀಡಲಾಗಿತ್ತು. ಈಗ ಆ ಆದೇಶ ವಾಪಸ್ಸು ಪಡೆದು ಅಲ್ಲೇ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಕಂಟೋನ್ಮೆಂಟ್ ವಲಯಗಳಲ್ಲಿ ನಿರ್ಬಂಧ ಮಂದುವರಿಯಲಿದೆ. ಕಂಟೈನ್ಮೆಂಟ್ ವಲಯಗಳಾಚೆಗೆ ಮಾತ್ರ ಅನುಮತಿ. ಇದಲ್ಲದೆ, ಬಾರ್ ಮತ್ತು ಪಬ್ಗಳ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಬಾರ್ ಮತ್ತು ರೆಸ್ಟೋರೆಂಟ್ ಕೆಲಸಗಾರರು ಗ್ರಾಹಕರ ಕೈಗೆ ಮದ್ಯ ಕೊಡುವಂತಿಲ್ಲ. ಇದರ ಜೊತೆಗೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ತಿಳಿಸಲಾಗಿದೆ.
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm