ಬ್ರೇಕಿಂಗ್ ನ್ಯೂಸ್
31-08-20 10:23 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನ್ಲಾಕ್-04 ಮಾರ್ಗಸೂಚಿ ನಾಳೆಯಿಂದ ಅನ್ವಯವಾಗಲಿದ್ದು, ಬಾರ್ ಮತ್ತು ರೆಸ್ಟೋರೆಂಟ್ಗಳು ರಾಜ್ಯಾದ್ಯಂತ ಮತ್ತೆ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಕಳೆದ ವಾರವೇ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು. ಅದರಂತೆ ನಾಳೆಯಿಂದ ಬಾರ್ ಮತ್ತು ರೆಸ್ಟೋರೆಂಡ್ಗಳು ಆರು ತಿಂಗಳ ನಂತರ ಬಾಗಿಲು ತೆರೆಯಲಿವೆ. ಈ ಮೂಲಕ ಸಮಾಜದಲ್ಲಿ ಮತ್ತಷ್ಟು ಹಣ ಸಂಚಯವಾಗಲಿದೆ ಎನ್ನಲಾಗುತ್ತಿದೆ. ಆದರೆ, ಬಾರ್ ಮತ್ತು ರೆಸ್ಟೋರೆಂಟ್ ಆರಂಭವಾದರೂ ಸಹ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಇಂದು ಬಿಡುಗಡೆ ಮಾಡಿದ್ದು, ಅದನ್ನು ಖಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ, "ನಾಳೆಯಿಂದ ಬಾರ್ ಅಂಡ್ ರೆಸ್ಟೋರೆಂಟ್ ಪಬ್ಗಳು ಬಾಗಿಲು ತೆರೆಯಲಿವೆ. ಆಹಾರದ ಜೊತೆಗೆ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಶೇ.50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಗ್ರಾಹಕರಿಗೆ ಒಳಗೆ ಅನುಮತಿ ನೀಡುವಂತಿಲ್ಲ" ಎಂದು ಸೂಚಿಸಲಾಗಿದೆ.
"ಈ ಹಿಂದೆ ಪಾರ್ಸೆಲ್ ಗೆ ಮಾತ್ರ ಅನುಮತಿ ನೀಡಲಾಗಿತ್ತು. ಈಗ ಆ ಆದೇಶ ವಾಪಸ್ಸು ಪಡೆದು ಅಲ್ಲೇ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಕಂಟೋನ್ಮೆಂಟ್ ವಲಯಗಳಲ್ಲಿ ನಿರ್ಬಂಧ ಮಂದುವರಿಯಲಿದೆ. ಕಂಟೈನ್ಮೆಂಟ್ ವಲಯಗಳಾಚೆಗೆ ಮಾತ್ರ ಅನುಮತಿ. ಇದಲ್ಲದೆ, ಬಾರ್ ಮತ್ತು ಪಬ್ಗಳ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಬಾರ್ ಮತ್ತು ರೆಸ್ಟೋರೆಂಟ್ ಕೆಲಸಗಾರರು ಗ್ರಾಹಕರ ಕೈಗೆ ಮದ್ಯ ಕೊಡುವಂತಿಲ್ಲ. ಇದರ ಜೊತೆಗೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ತಿಳಿಸಲಾಗಿದೆ.
09-04-25 09:31 pm
HK News Desk
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
Karwar Sp Narayana, Bhatkal News: ಭಟ್ಕಳ ; ವಿಚ...
09-04-25 11:25 am
09-04-25 04:07 pm
HK News Desk
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
ರಾಜ್ಯದ ಬಳಿಕ ಕೇಂದ್ರ ಸರ್ಕಾರದಿಂದಲೂ ಜನರಿಗೆ ಬೆಲೆ ಏ...
07-04-25 10:01 pm
Karnataka Bhavan, Sujay Kumar Shetty: ದಿಲ್ಲಿಯ...
06-04-25 09:23 pm
Waqf land in India: ದೇಶದಲ್ಲಿ ಒಟ್ಟು ಎಷ್ಟು ವಕ್ಫ...
06-04-25 06:39 pm
09-04-25 10:57 pm
Mangalore Correspondent
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
PUC Results 2025, Mangalore Udupi topper: ಪಿಯ...
08-04-25 03:00 pm
Praveen Nettaru, Shafi Bellare, SDPI, Mangalo...
07-04-25 07:01 pm
09-04-25 11:17 pm
HK News Desk
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm
Fake Note, Dandeli: ದಾಂಡೇಲಿ ; ಖಾಲಿ ಮನೆಯಲ್ಲಿ 1...
08-04-25 10:01 pm
Raichur, Bank of Maharashtra, Gold fraud: 30...
08-04-25 09:26 pm