ಬ್ರೇಕಿಂಗ್ ನ್ಯೂಸ್
22-06-21 04:53 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂ.22: : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಪಕ್ಷದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ “ಕಳ್ಳನ ಹೆಂಡತಿ ಯಾವತ್ತಿದ್ದರೂ …. ಡ್ಯಾಶ್” ಎಂಬ ಗಾದೆಯ ಮೂಲಕ ಕಿಡಿಕಾರಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸುವವರು ಯಾರೆಂದು ಪತ್ತೆ ಹಚ್ಚುವುದು ಕಷ್ಟವೇನಲ್ಲ. ಸಿಎಂ ಬದಲಾವಣೆ ಎನ್ನುವುದು ಒಂದು ಸುಳ್ಳು ಸುದ್ದಿ. ಉಸ್ತುವಾರಿ ಅರುಣ್ ಸಿಂಗ್ ವರಿಷ್ಠರಿಗೆ ವರದಿ ಕೊಟ್ಟರು ಎನ್ನವುದೂ ಸುಳ್ಳು ಸುದ್ದಿ. ಅರುಣ್ ಸಿಂಗ್ ಮೂರು ದಿನದಿಂದ ಕೇಂದ್ರದಲ್ಲೇ ಇಲ್ಲ ಎಂದರು.
ಪತ್ರಿಕೆ, ವಾಹಿನಿಗಳು ವರದಿ ಕೊಟ್ಟರು ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಇದರ ಹಿಂದೆ ಯಾರೋ ಷಡ್ಯಂತ್ರ ನಡೆಸುತ್ತಿರುವಂತಿದೆ. ಅಪಪ್ರಚಾರದಿಂದ ಸುದ್ದಿಯನ್ನು ಜೀವಂತ ಇಡುವಂತೆ ಮಾಡುತ್ತಿದ್ದಾರೆ. ಸುದ್ದಿ ಬಿಟ್ಟು ಅದನ್ನ ಚರ್ಚೆಗೆ ಹುಟ್ಟು ಹಾಕುತ್ತಾರೆ. ಕ್ರಿಯೆ, ಪ್ರತಿಕ್ರಿಯೆ ಮೂಲಕ ಅದೇ ಜೀವಂತವಾಗಿರುತ್ತದೆ. ಸುಳ್ಳು ಸುದ್ದಿಯ ಸೃಷ್ಠಿಕರ್ತರಿಂದ ಸುಳ್ಳು ಸುದ್ದಿ ಸೃಷ್ಟಿಯಾಗಿದೆ. ಯಾರಿಗೆ ಕೆಲಸ ಇಲ್ಲವೋ ಅವರಿಗೆ ಈ ರೀತಿ ಸುದ್ದಿ ಸೃಷ್ಠಿ ಮಾಡುವುದೇ ಕೆಲಸ ಎಂದು ಸಿ.ಟಿ.ರವಿ ಕಿಡಿಕಾರಿದರು.
No discussion on change in Karnataka CM CT Ravi slams those circulating fake news. CT Ravi issued a statement during a program in Chikmagalur.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm