ಬ್ರೇಕಿಂಗ್ ನ್ಯೂಸ್
22-06-21 04:53 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂ.22: : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಪಕ್ಷದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ “ಕಳ್ಳನ ಹೆಂಡತಿ ಯಾವತ್ತಿದ್ದರೂ …. ಡ್ಯಾಶ್” ಎಂಬ ಗಾದೆಯ ಮೂಲಕ ಕಿಡಿಕಾರಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸುವವರು ಯಾರೆಂದು ಪತ್ತೆ ಹಚ್ಚುವುದು ಕಷ್ಟವೇನಲ್ಲ. ಸಿಎಂ ಬದಲಾವಣೆ ಎನ್ನುವುದು ಒಂದು ಸುಳ್ಳು ಸುದ್ದಿ. ಉಸ್ತುವಾರಿ ಅರುಣ್ ಸಿಂಗ್ ವರಿಷ್ಠರಿಗೆ ವರದಿ ಕೊಟ್ಟರು ಎನ್ನವುದೂ ಸುಳ್ಳು ಸುದ್ದಿ. ಅರುಣ್ ಸಿಂಗ್ ಮೂರು ದಿನದಿಂದ ಕೇಂದ್ರದಲ್ಲೇ ಇಲ್ಲ ಎಂದರು.
ಪತ್ರಿಕೆ, ವಾಹಿನಿಗಳು ವರದಿ ಕೊಟ್ಟರು ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಇದರ ಹಿಂದೆ ಯಾರೋ ಷಡ್ಯಂತ್ರ ನಡೆಸುತ್ತಿರುವಂತಿದೆ. ಅಪಪ್ರಚಾರದಿಂದ ಸುದ್ದಿಯನ್ನು ಜೀವಂತ ಇಡುವಂತೆ ಮಾಡುತ್ತಿದ್ದಾರೆ. ಸುದ್ದಿ ಬಿಟ್ಟು ಅದನ್ನ ಚರ್ಚೆಗೆ ಹುಟ್ಟು ಹಾಕುತ್ತಾರೆ. ಕ್ರಿಯೆ, ಪ್ರತಿಕ್ರಿಯೆ ಮೂಲಕ ಅದೇ ಜೀವಂತವಾಗಿರುತ್ತದೆ. ಸುಳ್ಳು ಸುದ್ದಿಯ ಸೃಷ್ಠಿಕರ್ತರಿಂದ ಸುಳ್ಳು ಸುದ್ದಿ ಸೃಷ್ಟಿಯಾಗಿದೆ. ಯಾರಿಗೆ ಕೆಲಸ ಇಲ್ಲವೋ ಅವರಿಗೆ ಈ ರೀತಿ ಸುದ್ದಿ ಸೃಷ್ಠಿ ಮಾಡುವುದೇ ಕೆಲಸ ಎಂದು ಸಿ.ಟಿ.ರವಿ ಕಿಡಿಕಾರಿದರು.
No discussion on change in Karnataka CM CT Ravi slams those circulating fake news. CT Ravi issued a statement during a program in Chikmagalur.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm