ಬ್ರೇಕಿಂಗ್ ನ್ಯೂಸ್
22-06-21 04:53 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂ.22: : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಪಕ್ಷದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ “ಕಳ್ಳನ ಹೆಂಡತಿ ಯಾವತ್ತಿದ್ದರೂ …. ಡ್ಯಾಶ್” ಎಂಬ ಗಾದೆಯ ಮೂಲಕ ಕಿಡಿಕಾರಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸುವವರು ಯಾರೆಂದು ಪತ್ತೆ ಹಚ್ಚುವುದು ಕಷ್ಟವೇನಲ್ಲ. ಸಿಎಂ ಬದಲಾವಣೆ ಎನ್ನುವುದು ಒಂದು ಸುಳ್ಳು ಸುದ್ದಿ. ಉಸ್ತುವಾರಿ ಅರುಣ್ ಸಿಂಗ್ ವರಿಷ್ಠರಿಗೆ ವರದಿ ಕೊಟ್ಟರು ಎನ್ನವುದೂ ಸುಳ್ಳು ಸುದ್ದಿ. ಅರುಣ್ ಸಿಂಗ್ ಮೂರು ದಿನದಿಂದ ಕೇಂದ್ರದಲ್ಲೇ ಇಲ್ಲ ಎಂದರು.
ಪತ್ರಿಕೆ, ವಾಹಿನಿಗಳು ವರದಿ ಕೊಟ್ಟರು ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಇದರ ಹಿಂದೆ ಯಾರೋ ಷಡ್ಯಂತ್ರ ನಡೆಸುತ್ತಿರುವಂತಿದೆ. ಅಪಪ್ರಚಾರದಿಂದ ಸುದ್ದಿಯನ್ನು ಜೀವಂತ ಇಡುವಂತೆ ಮಾಡುತ್ತಿದ್ದಾರೆ. ಸುದ್ದಿ ಬಿಟ್ಟು ಅದನ್ನ ಚರ್ಚೆಗೆ ಹುಟ್ಟು ಹಾಕುತ್ತಾರೆ. ಕ್ರಿಯೆ, ಪ್ರತಿಕ್ರಿಯೆ ಮೂಲಕ ಅದೇ ಜೀವಂತವಾಗಿರುತ್ತದೆ. ಸುಳ್ಳು ಸುದ್ದಿಯ ಸೃಷ್ಠಿಕರ್ತರಿಂದ ಸುಳ್ಳು ಸುದ್ದಿ ಸೃಷ್ಟಿಯಾಗಿದೆ. ಯಾರಿಗೆ ಕೆಲಸ ಇಲ್ಲವೋ ಅವರಿಗೆ ಈ ರೀತಿ ಸುದ್ದಿ ಸೃಷ್ಠಿ ಮಾಡುವುದೇ ಕೆಲಸ ಎಂದು ಸಿ.ಟಿ.ರವಿ ಕಿಡಿಕಾರಿದರು.
No discussion on change in Karnataka CM CT Ravi slams those circulating fake news. CT Ravi issued a statement during a program in Chikmagalur.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm