ಬ್ರೇಕಿಂಗ್ ನ್ಯೂಸ್
22-06-21 04:53 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂ.22: : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಪಕ್ಷದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ “ಕಳ್ಳನ ಹೆಂಡತಿ ಯಾವತ್ತಿದ್ದರೂ …. ಡ್ಯಾಶ್” ಎಂಬ ಗಾದೆಯ ಮೂಲಕ ಕಿಡಿಕಾರಿದ್ದಾರೆ.
ಸುಳ್ಳು ಸುದ್ದಿ ಹಬ್ಬಿಸುವವರು ಯಾರೆಂದು ಪತ್ತೆ ಹಚ್ಚುವುದು ಕಷ್ಟವೇನಲ್ಲ. ಸಿಎಂ ಬದಲಾವಣೆ ಎನ್ನುವುದು ಒಂದು ಸುಳ್ಳು ಸುದ್ದಿ. ಉಸ್ತುವಾರಿ ಅರುಣ್ ಸಿಂಗ್ ವರಿಷ್ಠರಿಗೆ ವರದಿ ಕೊಟ್ಟರು ಎನ್ನವುದೂ ಸುಳ್ಳು ಸುದ್ದಿ. ಅರುಣ್ ಸಿಂಗ್ ಮೂರು ದಿನದಿಂದ ಕೇಂದ್ರದಲ್ಲೇ ಇಲ್ಲ ಎಂದರು.
ಪತ್ರಿಕೆ, ವಾಹಿನಿಗಳು ವರದಿ ಕೊಟ್ಟರು ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಇದರ ಹಿಂದೆ ಯಾರೋ ಷಡ್ಯಂತ್ರ ನಡೆಸುತ್ತಿರುವಂತಿದೆ. ಅಪಪ್ರಚಾರದಿಂದ ಸುದ್ದಿಯನ್ನು ಜೀವಂತ ಇಡುವಂತೆ ಮಾಡುತ್ತಿದ್ದಾರೆ. ಸುದ್ದಿ ಬಿಟ್ಟು ಅದನ್ನ ಚರ್ಚೆಗೆ ಹುಟ್ಟು ಹಾಕುತ್ತಾರೆ. ಕ್ರಿಯೆ, ಪ್ರತಿಕ್ರಿಯೆ ಮೂಲಕ ಅದೇ ಜೀವಂತವಾಗಿರುತ್ತದೆ. ಸುಳ್ಳು ಸುದ್ದಿಯ ಸೃಷ್ಠಿಕರ್ತರಿಂದ ಸುಳ್ಳು ಸುದ್ದಿ ಸೃಷ್ಟಿಯಾಗಿದೆ. ಯಾರಿಗೆ ಕೆಲಸ ಇಲ್ಲವೋ ಅವರಿಗೆ ಈ ರೀತಿ ಸುದ್ದಿ ಸೃಷ್ಠಿ ಮಾಡುವುದೇ ಕೆಲಸ ಎಂದು ಸಿ.ಟಿ.ರವಿ ಕಿಡಿಕಾರಿದರು.
No discussion on change in Karnataka CM CT Ravi slams those circulating fake news. CT Ravi issued a statement during a program in Chikmagalur.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm