ಬ್ರೇಕಿಂಗ್ ನ್ಯೂಸ್
22-06-21 04:53 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂ.22: : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಪಕ್ಷದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ “ಕಳ್ಳನ ಹೆಂಡತಿ ಯಾವತ್ತಿದ್ದರೂ …. ಡ್ಯಾಶ್” ಎಂಬ ಗಾದೆಯ ಮೂಲಕ ಕಿಡಿಕಾರಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸುವವರು ಯಾರೆಂದು ಪತ್ತೆ ಹಚ್ಚುವುದು ಕಷ್ಟವೇನಲ್ಲ. ಸಿಎಂ ಬದಲಾವಣೆ ಎನ್ನುವುದು ಒಂದು ಸುಳ್ಳು ಸುದ್ದಿ. ಉಸ್ತುವಾರಿ ಅರುಣ್ ಸಿಂಗ್ ವರಿಷ್ಠರಿಗೆ ವರದಿ ಕೊಟ್ಟರು ಎನ್ನವುದೂ ಸುಳ್ಳು ಸುದ್ದಿ. ಅರುಣ್ ಸಿಂಗ್ ಮೂರು ದಿನದಿಂದ ಕೇಂದ್ರದಲ್ಲೇ ಇಲ್ಲ ಎಂದರು.
ಪತ್ರಿಕೆ, ವಾಹಿನಿಗಳು ವರದಿ ಕೊಟ್ಟರು ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಇದರ ಹಿಂದೆ ಯಾರೋ ಷಡ್ಯಂತ್ರ ನಡೆಸುತ್ತಿರುವಂತಿದೆ. ಅಪಪ್ರಚಾರದಿಂದ ಸುದ್ದಿಯನ್ನು ಜೀವಂತ ಇಡುವಂತೆ ಮಾಡುತ್ತಿದ್ದಾರೆ. ಸುದ್ದಿ ಬಿಟ್ಟು ಅದನ್ನ ಚರ್ಚೆಗೆ ಹುಟ್ಟು ಹಾಕುತ್ತಾರೆ. ಕ್ರಿಯೆ, ಪ್ರತಿಕ್ರಿಯೆ ಮೂಲಕ ಅದೇ ಜೀವಂತವಾಗಿರುತ್ತದೆ. ಸುಳ್ಳು ಸುದ್ದಿಯ ಸೃಷ್ಠಿಕರ್ತರಿಂದ ಸುಳ್ಳು ಸುದ್ದಿ ಸೃಷ್ಟಿಯಾಗಿದೆ. ಯಾರಿಗೆ ಕೆಲಸ ಇಲ್ಲವೋ ಅವರಿಗೆ ಈ ರೀತಿ ಸುದ್ದಿ ಸೃಷ್ಠಿ ಮಾಡುವುದೇ ಕೆಲಸ ಎಂದು ಸಿ.ಟಿ.ರವಿ ಕಿಡಿಕಾರಿದರು.
No discussion on change in Karnataka CM CT Ravi slams those circulating fake news. CT Ravi issued a statement during a program in Chikmagalur.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm