ಬ್ರೇಕಿಂಗ್ ನ್ಯೂಸ್
22-06-21 04:53 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂ.22: : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಪಕ್ಷದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ “ಕಳ್ಳನ ಹೆಂಡತಿ ಯಾವತ್ತಿದ್ದರೂ …. ಡ್ಯಾಶ್” ಎಂಬ ಗಾದೆಯ ಮೂಲಕ ಕಿಡಿಕಾರಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸುವವರು ಯಾರೆಂದು ಪತ್ತೆ ಹಚ್ಚುವುದು ಕಷ್ಟವೇನಲ್ಲ. ಸಿಎಂ ಬದಲಾವಣೆ ಎನ್ನುವುದು ಒಂದು ಸುಳ್ಳು ಸುದ್ದಿ. ಉಸ್ತುವಾರಿ ಅರುಣ್ ಸಿಂಗ್ ವರಿಷ್ಠರಿಗೆ ವರದಿ ಕೊಟ್ಟರು ಎನ್ನವುದೂ ಸುಳ್ಳು ಸುದ್ದಿ. ಅರುಣ್ ಸಿಂಗ್ ಮೂರು ದಿನದಿಂದ ಕೇಂದ್ರದಲ್ಲೇ ಇಲ್ಲ ಎಂದರು.
ಪತ್ರಿಕೆ, ವಾಹಿನಿಗಳು ವರದಿ ಕೊಟ್ಟರು ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಇದರ ಹಿಂದೆ ಯಾರೋ ಷಡ್ಯಂತ್ರ ನಡೆಸುತ್ತಿರುವಂತಿದೆ. ಅಪಪ್ರಚಾರದಿಂದ ಸುದ್ದಿಯನ್ನು ಜೀವಂತ ಇಡುವಂತೆ ಮಾಡುತ್ತಿದ್ದಾರೆ. ಸುದ್ದಿ ಬಿಟ್ಟು ಅದನ್ನ ಚರ್ಚೆಗೆ ಹುಟ್ಟು ಹಾಕುತ್ತಾರೆ. ಕ್ರಿಯೆ, ಪ್ರತಿಕ್ರಿಯೆ ಮೂಲಕ ಅದೇ ಜೀವಂತವಾಗಿರುತ್ತದೆ. ಸುಳ್ಳು ಸುದ್ದಿಯ ಸೃಷ್ಠಿಕರ್ತರಿಂದ ಸುಳ್ಳು ಸುದ್ದಿ ಸೃಷ್ಟಿಯಾಗಿದೆ. ಯಾರಿಗೆ ಕೆಲಸ ಇಲ್ಲವೋ ಅವರಿಗೆ ಈ ರೀತಿ ಸುದ್ದಿ ಸೃಷ್ಠಿ ಮಾಡುವುದೇ ಕೆಲಸ ಎಂದು ಸಿ.ಟಿ.ರವಿ ಕಿಡಿಕಾರಿದರು.
No discussion on change in Karnataka CM CT Ravi slams those circulating fake news. CT Ravi issued a statement during a program in Chikmagalur.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm