ಬ್ರೇಕಿಂಗ್ ನ್ಯೂಸ್
24-06-21 04:31 pm Headline Karnataka News Network ಕರ್ನಾಟಕ
ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಜತೆ ಚರ್ಚಿಸಿದ್ದೇನೆ. ಕೂಡಲೇ ಕ್ರಮಕೈಗೊಳ್ಳುವಂತೆ ಕಮಿಷನರ್ಗೆ ಸೂಚಿಸಿದ್ದೇನೆ. 24 ಗಂಟೆಯೊಳಗೆ ಕೊಲೆ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕದಿರೇಶ್ ಹತ್ಯೆ ಆರೋಪಿಗಳು ಜೈಲಿನಿಂದ ರಿಲೀಸ್ ಆಗಿದ್ದಾರೆ. ಅವರೇ ರೇಖಾರನ್ನು ಹತ್ಯೆ ಮಾಡಿರುವ ಅನುಮಾನವಿದೆ. ಏನೇ ಆದರೂ ರೇಖಾ ಕೊಲೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಾಯಿ ಸಾವಿನ ಸುದ್ದಿಯನ್ನು ಕೇಳಿ ನನಗೆ ಭಯ ಆಯಿತು. ಇಂದು ನಮ್ಮ ಸಂಬಂಧಿ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದರು. ಪೀಟರ್ ಎಂಬುವರು ಅಮ್ಮನ ಕತ್ತಿನ ಭಾಗಕ್ಕೆ ಹೊಡೆದಿದ್ದಾರೆ. ಪೀಟರ್ ನಮ್ಮ ಹತ್ತಿರದ ಸಂಬಂಧಿಯೂ ಆಗಬೇಕು. ನಮ್ಮ ತಂದೆ ಜೊತೆಯೂ ಪೀಟರ್ ಒಡನಾಟ ಹೊಂದಿದ್ದರು. ನಮಗೆ ಗೊತ್ತಿರುವವರೇ ಇದನ್ನು ಮಾಡಿದ್ದಾರೆ. ತಂದೆ ಹತ್ಯೆ ಬಳಿಕ ನನ್ನನ್ನು ಏರಿಯಾದಿಂದ ದೂರ ಇಟ್ಟಿದ್ದರು. ಆದರೆ ಅವರು ಜನರೊಂದಿಗೆ ಅವರು ವಾರ್ಡ್ನಲ್ಲೇ ಉಳಿದಿದ್ದರು ಎಂದು ಮೃತ ರೇಖಾ ಕದಿರೇಶ್ ಅವರ ಕದಿರೇಶ್ ಮಗ ರಾಹುಲ್ ಪ್ರತಿಕ್ರಿಯೆ ನೀಡಿದ್ದಾರೆ.

ಸದ್ಯ ಕಿಮ್ಸ್ ಆಸ್ಪತ್ರೆ ಶವಾಗಾರದಲ್ಲಿರುವ ರೇಖಾ ಕದಿರೇಶ್ ಅವರ ಮೃತದೇಹವನ್ನು ಇಡಲಾಗಿದ್ದು, ಇಂದು ಮರಣೋತ್ತರ ಪರೀಕ್ಷೆ ನಡೆಯುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಪೊಲೀಸ್ ಪ್ರಕ್ರಿಯೆಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಮಾಹಿತಿ ಸಂಗ್ರಹಿಸುವ ಕೆಲಸ ಮುಂದುವರಿದಿದೆ. ಪ್ರಕ್ರಿಯೆಗಳು ಮುಗಿದ ನಂತರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.
Read: ಬಿಜೆಪಿಯ ಮಾಜಿ ಬಿಬಿಎಂಪಿ ಮಹಿಳಾ ಕಾರ್ಪೊರೇಟರ್ ಬರ್ಬರ ಕೊಲೆ ! ಹಾಡಹಗಲೇ ರೌಡಿಗಳ ಅಟ್ಟಹಾಸ
Bangalore Former Corporator Rekha Murder CM assures arrest of criminals in 24 hours. Also, her son Rahul has alleged that Peter is the one who had done this crime.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm