ಬ್ರೇಕಿಂಗ್ ನ್ಯೂಸ್
25-06-21 04:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 25; ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರಿನ ಎನ್. ಆರ್. ಮೊಹಲ್ಲಾ ನಿವಾಸಿ ಕಾರ್ತಿಕ್ (30) ಮೃತ ಯುವಕ. ವೃತ್ತಿಯಲ್ಲಿ ಮೆಡಿಕಲ್ ರೆಪ್ರೆಂಸೆಂಟೇಟಿವ್ ಆಗಿದ್ದ ಕಾರ್ತಿಕ್ ಮಂಡ್ಯದ ಶ್ರೀರಂಗಪಟ್ಟಣ ಸಮೀಪದ ಪಶ್ಚಿಮ ವಾಹಿನಿ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ತಂದೆ- ತಾಯಿಯನ್ನು ಕಳಕೊಂಡಿದ್ದ ಕಾರ್ತಿಕ್ ಚಿಕ್ಕಮ್ಮನ ಆಸರೆಯಲ್ಲಿದ್ದ. ಕೆಲಸ ಗಿಟ್ಟಿಸಿಕೊಂಡ ಬಳಿಕ ಎನ್.ಆರ್. ಮೊಹಲ್ಲಾದಲ್ಲಿ ಬಾಡಿಗೆ ರೂಂನಲ್ಲಿ ವಾಸವಿದ್ದ. ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, 'ಸ್ನೇಹಿತರೇ ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಇನ್ನು ಮುಂದೆ ನಾನು ನಿಮ್ಮೊಂದಿಗೆ ಇರುವುದಿಲ್ಲ' ಎಂದು ಬರೆದಿದ್ದಾನೆ.

3ನೇ ಬಾರಿ ಆತ್ಮಹತ್ಯೆ ಯತ್ನದಲ್ಲಿ ಸಾವು !
ಕಾರ್ತಿಕ್ ತಾಯಿ ಪಾರ್ವತಮ್ಮ 21 ವರ್ಷಗಳ ಹಿಂದೆ ತೀರಿಕೊಂಡಿದ್ದರು. ಕೌಟುಂಬಿಕ ಕಲಹದಲ್ಲಿ ತಂದೆಯೇ ತಾಯಿಯನ್ನು ಕೊಲೆ ಮಾಡಿದ್ದರು ಎನ್ನಲಾಗಿದೆ. ಇದಾದ ಬಳಿಕ 14 ವರ್ಷಗಳ ಹಿಂದೆ ತಂದೆ ಶಿವನಂಜಯ್ಯ ಸಹ ಕುಡಿತದಿಂದ ಸಾವನ್ನಪ್ಪಿದ್ದರು. ಘಟನೆಯಿಂದ ಬೇಸತ್ತಿದ್ದ ಯುವಕ ತಾಯಿ ಸಾವನ್ನಪ್ಪಿದ ದಿನವೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು ಬಳಿಕ ಸ್ನೇಹಿತರ ನೆರವಿನಿಂದ ಬಚಾವಾಗಿದ್ದ. ಆನಂತರ ತಂದೆ ಸಾವನ್ನಪ್ಪಿದ ದಿನವೂ ರೈಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ, ಸಾವಿನಿಂದ ಬಚಾವಾಗಿದ್ದ. ಆದರೆ, ಮೂರನೇ ಬಾರಿಯ ಯತ್ನದಲ್ಲಿ ಪ್ರಾಣ ಪಕ್ಷಿಯೇ ಹೋಗಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30-year-old man Commits suicide in Mysore on his Birthday with a death note. The deceased has been identified as Karthik (30).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm