ಬ್ರೇಕಿಂಗ್ ನ್ಯೂಸ್
25-06-21 04:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 25; ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರಿನ ಎನ್. ಆರ್. ಮೊಹಲ್ಲಾ ನಿವಾಸಿ ಕಾರ್ತಿಕ್ (30) ಮೃತ ಯುವಕ. ವೃತ್ತಿಯಲ್ಲಿ ಮೆಡಿಕಲ್ ರೆಪ್ರೆಂಸೆಂಟೇಟಿವ್ ಆಗಿದ್ದ ಕಾರ್ತಿಕ್ ಮಂಡ್ಯದ ಶ್ರೀರಂಗಪಟ್ಟಣ ಸಮೀಪದ ಪಶ್ಚಿಮ ವಾಹಿನಿ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ತಂದೆ- ತಾಯಿಯನ್ನು ಕಳಕೊಂಡಿದ್ದ ಕಾರ್ತಿಕ್ ಚಿಕ್ಕಮ್ಮನ ಆಸರೆಯಲ್ಲಿದ್ದ. ಕೆಲಸ ಗಿಟ್ಟಿಸಿಕೊಂಡ ಬಳಿಕ ಎನ್.ಆರ್. ಮೊಹಲ್ಲಾದಲ್ಲಿ ಬಾಡಿಗೆ ರೂಂನಲ್ಲಿ ವಾಸವಿದ್ದ. ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, 'ಸ್ನೇಹಿತರೇ ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಇನ್ನು ಮುಂದೆ ನಾನು ನಿಮ್ಮೊಂದಿಗೆ ಇರುವುದಿಲ್ಲ' ಎಂದು ಬರೆದಿದ್ದಾನೆ.
3ನೇ ಬಾರಿ ಆತ್ಮಹತ್ಯೆ ಯತ್ನದಲ್ಲಿ ಸಾವು !
ಕಾರ್ತಿಕ್ ತಾಯಿ ಪಾರ್ವತಮ್ಮ 21 ವರ್ಷಗಳ ಹಿಂದೆ ತೀರಿಕೊಂಡಿದ್ದರು. ಕೌಟುಂಬಿಕ ಕಲಹದಲ್ಲಿ ತಂದೆಯೇ ತಾಯಿಯನ್ನು ಕೊಲೆ ಮಾಡಿದ್ದರು ಎನ್ನಲಾಗಿದೆ. ಇದಾದ ಬಳಿಕ 14 ವರ್ಷಗಳ ಹಿಂದೆ ತಂದೆ ಶಿವನಂಜಯ್ಯ ಸಹ ಕುಡಿತದಿಂದ ಸಾವನ್ನಪ್ಪಿದ್ದರು. ಘಟನೆಯಿಂದ ಬೇಸತ್ತಿದ್ದ ಯುವಕ ತಾಯಿ ಸಾವನ್ನಪ್ಪಿದ ದಿನವೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು ಬಳಿಕ ಸ್ನೇಹಿತರ ನೆರವಿನಿಂದ ಬಚಾವಾಗಿದ್ದ. ಆನಂತರ ತಂದೆ ಸಾವನ್ನಪ್ಪಿದ ದಿನವೂ ರೈಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ, ಸಾವಿನಿಂದ ಬಚಾವಾಗಿದ್ದ. ಆದರೆ, ಮೂರನೇ ಬಾರಿಯ ಯತ್ನದಲ್ಲಿ ಪ್ರಾಣ ಪಕ್ಷಿಯೇ ಹೋಗಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30-year-old man Commits suicide in Mysore on his Birthday with a death note. The deceased has been identified as Karthik (30).
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm