ಬ್ರೇಕಿಂಗ್ ನ್ಯೂಸ್
25-06-21 04:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 25; ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರಿನ ಎನ್. ಆರ್. ಮೊಹಲ್ಲಾ ನಿವಾಸಿ ಕಾರ್ತಿಕ್ (30) ಮೃತ ಯುವಕ. ವೃತ್ತಿಯಲ್ಲಿ ಮೆಡಿಕಲ್ ರೆಪ್ರೆಂಸೆಂಟೇಟಿವ್ ಆಗಿದ್ದ ಕಾರ್ತಿಕ್ ಮಂಡ್ಯದ ಶ್ರೀರಂಗಪಟ್ಟಣ ಸಮೀಪದ ಪಶ್ಚಿಮ ವಾಹಿನಿ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ತಂದೆ- ತಾಯಿಯನ್ನು ಕಳಕೊಂಡಿದ್ದ ಕಾರ್ತಿಕ್ ಚಿಕ್ಕಮ್ಮನ ಆಸರೆಯಲ್ಲಿದ್ದ. ಕೆಲಸ ಗಿಟ್ಟಿಸಿಕೊಂಡ ಬಳಿಕ ಎನ್.ಆರ್. ಮೊಹಲ್ಲಾದಲ್ಲಿ ಬಾಡಿಗೆ ರೂಂನಲ್ಲಿ ವಾಸವಿದ್ದ. ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, 'ಸ್ನೇಹಿತರೇ ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಇನ್ನು ಮುಂದೆ ನಾನು ನಿಮ್ಮೊಂದಿಗೆ ಇರುವುದಿಲ್ಲ' ಎಂದು ಬರೆದಿದ್ದಾನೆ.

3ನೇ ಬಾರಿ ಆತ್ಮಹತ್ಯೆ ಯತ್ನದಲ್ಲಿ ಸಾವು !
ಕಾರ್ತಿಕ್ ತಾಯಿ ಪಾರ್ವತಮ್ಮ 21 ವರ್ಷಗಳ ಹಿಂದೆ ತೀರಿಕೊಂಡಿದ್ದರು. ಕೌಟುಂಬಿಕ ಕಲಹದಲ್ಲಿ ತಂದೆಯೇ ತಾಯಿಯನ್ನು ಕೊಲೆ ಮಾಡಿದ್ದರು ಎನ್ನಲಾಗಿದೆ. ಇದಾದ ಬಳಿಕ 14 ವರ್ಷಗಳ ಹಿಂದೆ ತಂದೆ ಶಿವನಂಜಯ್ಯ ಸಹ ಕುಡಿತದಿಂದ ಸಾವನ್ನಪ್ಪಿದ್ದರು. ಘಟನೆಯಿಂದ ಬೇಸತ್ತಿದ್ದ ಯುವಕ ತಾಯಿ ಸಾವನ್ನಪ್ಪಿದ ದಿನವೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು ಬಳಿಕ ಸ್ನೇಹಿತರ ನೆರವಿನಿಂದ ಬಚಾವಾಗಿದ್ದ. ಆನಂತರ ತಂದೆ ಸಾವನ್ನಪ್ಪಿದ ದಿನವೂ ರೈಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ, ಸಾವಿನಿಂದ ಬಚಾವಾಗಿದ್ದ. ಆದರೆ, ಮೂರನೇ ಬಾರಿಯ ಯತ್ನದಲ್ಲಿ ಪ್ರಾಣ ಪಕ್ಷಿಯೇ ಹೋಗಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30-year-old man Commits suicide in Mysore on his Birthday with a death note. The deceased has been identified as Karthik (30).
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm