ಬ್ರೇಕಿಂಗ್ ನ್ಯೂಸ್
26-06-21 11:06 am Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 26 : ಜೂನ್ 28ರ ಸೋಮವಾರದಿಂದ ಮದುವೆ ಸಮಾರಂಭ ನಡೆಸಲು ಷರತ್ತುಬದ್ಧ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಕೆಲವು ಷರತ್ತುಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮದುವೆ ನಡೆಸಲು ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯುವ ಜೊತೆಗೆ 40 ಜನಕ್ಕೆ ಸೀಮಿತಗೊಳಿಸಿ ಮದುವೆಯಲ್ಲಿ ಭಾಗಿಯಾಗುವವರು ಕಡ್ಡಾಯವಾಗಿ ಪಾಸ್ ಕಡ್ಡಾಯ ಪಡೆಯಬೇಕಾಗಿದೆ.

ಕಲ್ಯಾಣ ಮಂಟಪ, ಹೋಟೆಲ್, ಪಾರ್ಟಿ ಹಾಲ್, ರೆಸಾರ್ಟ್ಗಳಲ್ಲಿ ಮದುವೆ ಸಮಾರಂಭಕ್ಕೆ ಅನುಮತಿ ನೀಡಿದ್ದು, 40 ಜನರು ಮಾತ್ರ ಭಾಗವಹಿಸಲು ಸೂಚಿಸಲಾಗಿದೆ.
ಜೂನ್ 21ರ ನಂತರ ರಾಜ್ಯ ಸರ್ಕಾರ ಲಾಕ್ಡೌನ್ ನಿಯಮಾವಳಿಗಳಲ್ಲಿ ಸಡಿಲಿಕೆ ಮಾಡಿತ್ತು. 19 ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಿಕೆ ಮಾಡಿದ್ದು, ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಮುಂದುವರೆಸಲಾಗಿದೆ.
The state government makes Few relaxations made in wedding guidelines. Party halls will be booked if guidelines not followed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm