ಬ್ರೇಕಿಂಗ್ ನ್ಯೂಸ್
26-06-21 11:06 am Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 26 : ಜೂನ್ 28ರ ಸೋಮವಾರದಿಂದ ಮದುವೆ ಸಮಾರಂಭ ನಡೆಸಲು ಷರತ್ತುಬದ್ಧ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಕೆಲವು ಷರತ್ತುಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮದುವೆ ನಡೆಸಲು ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯುವ ಜೊತೆಗೆ 40 ಜನಕ್ಕೆ ಸೀಮಿತಗೊಳಿಸಿ ಮದುವೆಯಲ್ಲಿ ಭಾಗಿಯಾಗುವವರು ಕಡ್ಡಾಯವಾಗಿ ಪಾಸ್ ಕಡ್ಡಾಯ ಪಡೆಯಬೇಕಾಗಿದೆ.
ಕಲ್ಯಾಣ ಮಂಟಪ, ಹೋಟೆಲ್, ಪಾರ್ಟಿ ಹಾಲ್, ರೆಸಾರ್ಟ್ಗಳಲ್ಲಿ ಮದುವೆ ಸಮಾರಂಭಕ್ಕೆ ಅನುಮತಿ ನೀಡಿದ್ದು, 40 ಜನರು ಮಾತ್ರ ಭಾಗವಹಿಸಲು ಸೂಚಿಸಲಾಗಿದೆ.
ಜೂನ್ 21ರ ನಂತರ ರಾಜ್ಯ ಸರ್ಕಾರ ಲಾಕ್ಡೌನ್ ನಿಯಮಾವಳಿಗಳಲ್ಲಿ ಸಡಿಲಿಕೆ ಮಾಡಿತ್ತು. 19 ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಿಕೆ ಮಾಡಿದ್ದು, ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಮುಂದುವರೆಸಲಾಗಿದೆ.
The state government makes Few relaxations made in wedding guidelines. Party halls will be booked if guidelines not followed.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm