ಬ್ರೇಕಿಂಗ್ ನ್ಯೂಸ್
26-06-21 11:06 am Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 26 : ಜೂನ್ 28ರ ಸೋಮವಾರದಿಂದ ಮದುವೆ ಸಮಾರಂಭ ನಡೆಸಲು ಷರತ್ತುಬದ್ಧ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಕೆಲವು ಷರತ್ತುಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮದುವೆ ನಡೆಸಲು ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯುವ ಜೊತೆಗೆ 40 ಜನಕ್ಕೆ ಸೀಮಿತಗೊಳಿಸಿ ಮದುವೆಯಲ್ಲಿ ಭಾಗಿಯಾಗುವವರು ಕಡ್ಡಾಯವಾಗಿ ಪಾಸ್ ಕಡ್ಡಾಯ ಪಡೆಯಬೇಕಾಗಿದೆ.

ಕಲ್ಯಾಣ ಮಂಟಪ, ಹೋಟೆಲ್, ಪಾರ್ಟಿ ಹಾಲ್, ರೆಸಾರ್ಟ್ಗಳಲ್ಲಿ ಮದುವೆ ಸಮಾರಂಭಕ್ಕೆ ಅನುಮತಿ ನೀಡಿದ್ದು, 40 ಜನರು ಮಾತ್ರ ಭಾಗವಹಿಸಲು ಸೂಚಿಸಲಾಗಿದೆ.
ಜೂನ್ 21ರ ನಂತರ ರಾಜ್ಯ ಸರ್ಕಾರ ಲಾಕ್ಡೌನ್ ನಿಯಮಾವಳಿಗಳಲ್ಲಿ ಸಡಿಲಿಕೆ ಮಾಡಿತ್ತು. 19 ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಿಕೆ ಮಾಡಿದ್ದು, ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಮುಂದುವರೆಸಲಾಗಿದೆ.
The state government makes Few relaxations made in wedding guidelines. Party halls will be booked if guidelines not followed.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm