ಬ್ರೇಕಿಂಗ್ ನ್ಯೂಸ್
01-09-20 05:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 1: ರಾಜ್ಯದ ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಮಗೆ ಕೊರೊನಾ ಸೋಂಕು ತಗಲಿರುವುದನ್ನು ದೃಢಪಡಿಸಿದ್ದಾರೆ. ನನಗೂ ಕೊರೊನಾ ಸೋಂಕು ದೃಢಪಟ್ಟಿದ್ದು ಯಾವುದೇ ಸಮಸ್ಯೆ ಇಲ್ಲ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಈಶ್ವರಪ್ಪ ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಖಚಿತಪಡಿಸಿದ್ದು , ನಿಮ್ಮೆಲ್ಲರ ಆಶೀರ್ವಾದದಿಂದ ಶೀಘ್ರ ಗುಣಮುಖನಾಗಿ ಹೊರ ಬರುತ್ತೇನೆ ಎಂದು ಹೇಳಿದ್ದಾರೆ. ದಿನಕ್ಕೊಬ್ಬರಂತೆ ರಾಜ್ಯದ ಸಚಿವರಿಗೂ ಕೊರೊನಾ ಹರಡುತ್ತಿರುವುದು ಮತ್ತು ಸೋಂಕು ದೃಢಪಡುತ್ತಿರುವುದು ಈಗ ಸಾಮಾನ್ಯ ಎಂಬಂತಾಗಿದೆ.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
— K S Eshwarappa (@ikseshwarappa) September 1, 2020
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm