ಬ್ರೇಕಿಂಗ್ ನ್ಯೂಸ್
01-09-20 05:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 1: ರಾಜ್ಯದ ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಮಗೆ ಕೊರೊನಾ ಸೋಂಕು ತಗಲಿರುವುದನ್ನು ದೃಢಪಡಿಸಿದ್ದಾರೆ. ನನಗೂ ಕೊರೊನಾ ಸೋಂಕು ದೃಢಪಟ್ಟಿದ್ದು ಯಾವುದೇ ಸಮಸ್ಯೆ ಇಲ್ಲ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಈಶ್ವರಪ್ಪ ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಖಚಿತಪಡಿಸಿದ್ದು , ನಿಮ್ಮೆಲ್ಲರ ಆಶೀರ್ವಾದದಿಂದ ಶೀಘ್ರ ಗುಣಮುಖನಾಗಿ ಹೊರ ಬರುತ್ತೇನೆ ಎಂದು ಹೇಳಿದ್ದಾರೆ. ದಿನಕ್ಕೊಬ್ಬರಂತೆ ರಾಜ್ಯದ ಸಚಿವರಿಗೂ ಕೊರೊನಾ ಹರಡುತ್ತಿರುವುದು ಮತ್ತು ಸೋಂಕು ದೃಢಪಡುತ್ತಿರುವುದು ಈಗ ಸಾಮಾನ್ಯ ಎಂಬಂತಾಗಿದೆ.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
— K S Eshwarappa (@ikseshwarappa) September 1, 2020
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm