ಬ್ರೇಕಿಂಗ್ ನ್ಯೂಸ್
01-09-20 05:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 1: ರಾಜ್ಯದ ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಮಗೆ ಕೊರೊನಾ ಸೋಂಕು ತಗಲಿರುವುದನ್ನು ದೃಢಪಡಿಸಿದ್ದಾರೆ. ನನಗೂ ಕೊರೊನಾ ಸೋಂಕು ದೃಢಪಟ್ಟಿದ್ದು ಯಾವುದೇ ಸಮಸ್ಯೆ ಇಲ್ಲ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಈಶ್ವರಪ್ಪ ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಖಚಿತಪಡಿಸಿದ್ದು , ನಿಮ್ಮೆಲ್ಲರ ಆಶೀರ್ವಾದದಿಂದ ಶೀಘ್ರ ಗುಣಮುಖನಾಗಿ ಹೊರ ಬರುತ್ತೇನೆ ಎಂದು ಹೇಳಿದ್ದಾರೆ. ದಿನಕ್ಕೊಬ್ಬರಂತೆ ರಾಜ್ಯದ ಸಚಿವರಿಗೂ ಕೊರೊನಾ ಹರಡುತ್ತಿರುವುದು ಮತ್ತು ಸೋಂಕು ದೃಢಪಡುತ್ತಿರುವುದು ಈಗ ಸಾಮಾನ್ಯ ಎಂಬಂತಾಗಿದೆ.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
— K S Eshwarappa (@ikseshwarappa) September 1, 2020
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm