ಬ್ರೇಕಿಂಗ್ ನ್ಯೂಸ್
02-07-21 12:59 pm Bangalore Correspondent ಕರ್ನಾಟಕ
Photo credits : Representative Image
ಬೆಂಗಳೂರು, ಜುಲೈ 02; : ಆರನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
12 ವರ್ಷದ ಬಾಲಕ ನೇಣಿಗೆ ಶರಣಾಗಿರುವುದನ್ನು ನೆರೆಮನೆಯವರು ನೋಡಿ ಅವರ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ಲಾರಿ ಚಾಲಕನಾಗಿರುವ ಸಿದ್ದರಾಜು ಅವರ ಮಗ ಪುನೀತ್(ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಆತನ ತಾಯಿ ಮನೆಗೆಲಸ ಮಾಡುತ್ತಾರೆ. ವಿಷಯ ಕೇಳಿ ಸ್ಥಳಕ್ಕೆ ಬಂದ ಆಕೆ ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ಕರೆ ತಂದಿದ್ದರು, ಆದರೆ ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದರು.

ರಾಜಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪುನೀತ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಬಸವೇಶ್ವರ ನಗರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯಾಹ್ನದ ವರೆಗೆ 4ನೇ ತರಗತಿ ಓದುತ್ತಿದ್ದ ತನ್ನ ಸಹೋದರನ ಜೊತೆ ಆಟವಾಡುತ್ತಿದ್ದ.
ಆಟವಾಡುತ್ತಿದ್ದವನು ಇದ್ದಕ್ಕಿದ್ದ ಹಾಗೆ ತಾನು ಸಾಯುವುದಾಗಿ ಹೇಳಿ ಮೊದಲ ಮಹಡಿಯಲ್ಲಿದ್ದ ತನ್ನ ಮನೆಯ ರೂಮಿಗೆ ಹೋಗಿ ನೇಣು ಹಾಕಿಕೊಂಡ. ಆತ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಸ್ನೇಹಿತನೊಬ್ಬ ಕಾರಣ ಎಂದು ಬರೆದಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಆದರೆ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಬಾಲಕನ ಸಾವಿಗೆ ಅದೇ ಸ್ಥಳದಲ್ಲಿರುವ ಮತ್ತೊಬ್ಬ ಬಾಲಕ ಕಾರಣ ಎಂದು ತಿಳಿದು ಬಂದಿದೆ, ಆದರೆ ಇಬ್ಬರು ಸಂಪರ್ಕದಲ್ಲಿರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಬಾಲಕನ ಕೈ ಬರಹದ ಬಗ್ಗೆ ಅನುಮಾನವಿದೆ ಎಂದು ಆತನ ತಂದೆ ತಿಳಿಸಿದ್ದಾರೆ. ಅದು ಪುನೀತ್ ಕೈ ಬರಹವಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Bangalore Sixt std student commits suicide at his residence death note found. In the death note, he has alleged his friend as the main reason for his death.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm