ಬ್ರೇಕಿಂಗ್ ನ್ಯೂಸ್
04-07-21 04:08 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜುಲೈ 4: ಮುಂದಿನ ಬಾರಿಯೂ ಎಚ್ಡಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ ಎನ್ನಲಾಗುತ್ತಿದ್ದು ರಾಜಕೀಯ ವಲಯದಲ್ಲಿ ಮತ್ತೆ ಸದ್ದು ಮಾಡತೊಡಗಿದೆ.
ಜೆಡಿಎಸ್ ನಾಯಕ, ಮಾಜಿ ಪರಿಷತ್ ಸದಸ್ಯ ಶರವಣ ಮನೆಗೆ ಶುಕ್ರವಾರ ವಿನಯ್ ಗುರೂಜಿ ಭೇಟಿ ನೀಡಿದ್ದರು. ಈ ವೇಳೆ, ಶರವಣ ರಾಜ್ಯ ರಾಜಕಾರಣದ ಕುರಿತು ಚರ್ಚೆಯನ್ನೂ ನಡೆಸಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಶರವಣ ಮನೆಗೆ ಬಂದಿದ್ದು ವಿನಯ್ ಗುರೂಜಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ವಿನಯ ಗುರೂಜಿ, ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್ ಅಧಿಕಾರ ನಡೆಸುತ್ತದೆ. ಮುಂದಿನ ಬಾರಿಯೂ ಮುಖ್ಯಮಂತ್ರಿಯಾಗುವ ಯೋಗ ಕುಮಾರಸ್ವಾಮಿ ಅವರಿಗೆ ಇದೆ ಎಂದು ತಿಳಿಸಿದ್ದಾರೆ.
ಗೌರಿಗದ್ದೆಯ ವಿನಯ್ ಗುರೂಜಿ ಭವಿಷ್ಯ ನಿಜವಾಗತ್ತದೆ ಎಂಬ ಮಾತು ರಾಜಕೀಯ ವಲಯದಲ್ಲಿದೆ. ಇದೇ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ವಿನಯ್ ಗುರೂಜಿ ಭಕ್ತರಾಗಿದ್ದು, ಅವರ ಆಶೀರ್ವಾದ ಪಡೆಯುತ್ತಲೇ ಇರುತ್ತಾರೆ.
ಚಿಕ್ಕ ವಯಸ್ಸಾದರೂ ವಿನಯ್ ಹೇಳುವ ಮಾತುಗಳೆಲ್ಲ ಸತ್ಯವಾಗಿದ್ದನ್ನು ತಿಳಿದು ಅನೇಕರು ಅವರ ಮಾತುಗಳನ್ನು ನಂಬತೊಡಗಿದ್ದಾರೆ. ಇದೇ ಕಾರಣಕ್ಕೆ ಮಾಜಿ ಪ್ರಧಾನಿ ದೇವೆಗೌಡ, ಡಿಕೆ ಶಿವಕುಮಾರ್, ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ರಾಜಕೀಯ ನಾಯಕರು ಕೂಡ ಅವರ ಮಾರ್ಗದರ್ಶನ ಪಡೆಯೋದನ್ನು ಆರಂಭಿಸಿದ್ದಾರೆ.
ಹಿಂದೆ ನುಡಿದ ಭವಿಷ್ಯವೂ ನಿಜವಾಗಿತ್ತು !
2018ರಲ್ಲಿ ಕುಮಾರಸ್ವಾಮಿ ಸಿಎಂ ಆಗುತ್ತಾರೆ ಹಾಗೂ ಜೆಡಿಎಸ್ಗೆ 40ಕ್ಕಿಂತ ಕಡಿಮೆ ಸ್ಥಾನಗಳು ಬರುತ್ತದೆ ಎಂದು ವಿನಯ್ ಗುರೂಜಿ ಹೇಳಿದ್ದು ಚುನಾವಣೆ ಬಳಿಕ ನಿಜವಾಗಿತ್ತು. ಇದೇ ಕಾರಣಕ್ಕೆ ಮೈತ್ರಿ ಸರ್ಕಾರದ ರಚನೆ ಆದ ಸಂದರ್ಭದಲ್ಲಿ ವಿನಯ್ ಗುರೂಜಿ ಅವರನ್ನು ಮನೆಗೆ ಕರೆಸಿಕೊಂಡು ದೇವೇಗೌಡ ಆಶೀರ್ವಾದ ಪಡೆದು ಸತ್ಕರಿಸಿದ್ದರು.
HD Kumaraswamy to be the next cm of Karnataka prophesizes Vinaya Guruji when HDK met him at his residence in Bangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm