ಬ್ರೇಕಿಂಗ್ ನ್ಯೂಸ್
04-07-21 04:08 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜುಲೈ 4: ಮುಂದಿನ ಬಾರಿಯೂ ಎಚ್ಡಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ ಎನ್ನಲಾಗುತ್ತಿದ್ದು ರಾಜಕೀಯ ವಲಯದಲ್ಲಿ ಮತ್ತೆ ಸದ್ದು ಮಾಡತೊಡಗಿದೆ.
ಜೆಡಿಎಸ್ ನಾಯಕ, ಮಾಜಿ ಪರಿಷತ್ ಸದಸ್ಯ ಶರವಣ ಮನೆಗೆ ಶುಕ್ರವಾರ ವಿನಯ್ ಗುರೂಜಿ ಭೇಟಿ ನೀಡಿದ್ದರು. ಈ ವೇಳೆ, ಶರವಣ ರಾಜ್ಯ ರಾಜಕಾರಣದ ಕುರಿತು ಚರ್ಚೆಯನ್ನೂ ನಡೆಸಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಶರವಣ ಮನೆಗೆ ಬಂದಿದ್ದು ವಿನಯ್ ಗುರೂಜಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ವಿನಯ ಗುರೂಜಿ, ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್ ಅಧಿಕಾರ ನಡೆಸುತ್ತದೆ. ಮುಂದಿನ ಬಾರಿಯೂ ಮುಖ್ಯಮಂತ್ರಿಯಾಗುವ ಯೋಗ ಕುಮಾರಸ್ವಾಮಿ ಅವರಿಗೆ ಇದೆ ಎಂದು ತಿಳಿಸಿದ್ದಾರೆ.
ಗೌರಿಗದ್ದೆಯ ವಿನಯ್ ಗುರೂಜಿ ಭವಿಷ್ಯ ನಿಜವಾಗತ್ತದೆ ಎಂಬ ಮಾತು ರಾಜಕೀಯ ವಲಯದಲ್ಲಿದೆ. ಇದೇ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ವಿನಯ್ ಗುರೂಜಿ ಭಕ್ತರಾಗಿದ್ದು, ಅವರ ಆಶೀರ್ವಾದ ಪಡೆಯುತ್ತಲೇ ಇರುತ್ತಾರೆ.
ಚಿಕ್ಕ ವಯಸ್ಸಾದರೂ ವಿನಯ್ ಹೇಳುವ ಮಾತುಗಳೆಲ್ಲ ಸತ್ಯವಾಗಿದ್ದನ್ನು ತಿಳಿದು ಅನೇಕರು ಅವರ ಮಾತುಗಳನ್ನು ನಂಬತೊಡಗಿದ್ದಾರೆ. ಇದೇ ಕಾರಣಕ್ಕೆ ಮಾಜಿ ಪ್ರಧಾನಿ ದೇವೆಗೌಡ, ಡಿಕೆ ಶಿವಕುಮಾರ್, ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ರಾಜಕೀಯ ನಾಯಕರು ಕೂಡ ಅವರ ಮಾರ್ಗದರ್ಶನ ಪಡೆಯೋದನ್ನು ಆರಂಭಿಸಿದ್ದಾರೆ.
ಹಿಂದೆ ನುಡಿದ ಭವಿಷ್ಯವೂ ನಿಜವಾಗಿತ್ತು !
2018ರಲ್ಲಿ ಕುಮಾರಸ್ವಾಮಿ ಸಿಎಂ ಆಗುತ್ತಾರೆ ಹಾಗೂ ಜೆಡಿಎಸ್ಗೆ 40ಕ್ಕಿಂತ ಕಡಿಮೆ ಸ್ಥಾನಗಳು ಬರುತ್ತದೆ ಎಂದು ವಿನಯ್ ಗುರೂಜಿ ಹೇಳಿದ್ದು ಚುನಾವಣೆ ಬಳಿಕ ನಿಜವಾಗಿತ್ತು. ಇದೇ ಕಾರಣಕ್ಕೆ ಮೈತ್ರಿ ಸರ್ಕಾರದ ರಚನೆ ಆದ ಸಂದರ್ಭದಲ್ಲಿ ವಿನಯ್ ಗುರೂಜಿ ಅವರನ್ನು ಮನೆಗೆ ಕರೆಸಿಕೊಂಡು ದೇವೇಗೌಡ ಆಶೀರ್ವಾದ ಪಡೆದು ಸತ್ಕರಿಸಿದ್ದರು.
HD Kumaraswamy to be the next cm of Karnataka prophesizes Vinaya Guruji when HDK met him at his residence in Bangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm