ಬ್ರೇಕಿಂಗ್ ನ್ಯೂಸ್
02-09-20 09:57 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್. 2: ಲಾಕ್ ಡೌನ್ ಸಮಯದಲ್ಲಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡದಂತಾಗಿತ್ತು. ಇದೀಗ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಭಕ್ತರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಎಲ್ಲಾ ಬಗೆಯ ಧಾರ್ಮಿಕ ಸೇವೆಗಳ ಪುನರಾರಂಭಕ್ಕೆ ಅನುಮತಿ ಕೊಟ್ಟಿದೆ.
ರಾಜ್ಯದ ದೇವಾಲಯಗಳಲ್ಲಿ ಸರ್ವ ಸೇವೆಗೆ ಅವಕಾಶ ನೀಡಲಾಗಿದೆ. ಸರಳವಾಗಿ ಉತ್ಸವ ನಡೆಸಲು ಅನುಮತಿ ನೀಡುವುದರ ಜೊತೆಗೆ ಭಕ್ತರಿಗೆ ತೀರ್ಥ, ಪ್ರಸಾದ ವಿತರಣೆ, ಅಭಿಷೇಕ ಸೇರಿದಂತೆ ಎಲ್ಲಾ ಸೇವೆಗಳನ್ನು ಕೈಗೊಳ್ಳಬಹುದು ಎಂದು ಹೇಳಲಾಗಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಇನ್ನಿತರ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳು ಹೊರಡಿಸುವ ಆದೇಶ ಪಾಲಿಸಲು ನಿರ್ದೇಶನ ನೀಡಲಾಗಿದೆ.
ಜಾತ್ರಾ ಉತ್ಸವ, ಬ್ರಹ್ಮ ರಥೋತ್ಸವ ಮೊದಲಾದ ಉತ್ಸವಗಳನ್ನು ತಾತ್ಕಾಲಿಕವಾಗಿ ಮುಂದೂಡಬೇಕೆಂದು ಹೇಳಲಾಗಿದ್ದು, ಉತ್ಸವಗಳ ದಿನಗಳಂದು ದೇವಾಲಯದ ಒಳ ಪ್ರಕಾರದಲ್ಲಿ ಜನಸಂದಣಿಯಿಲ್ಲದೇ ಸರಳವಾಗಿ ನಡೆಸಬಹುದಾಗಿದೆ ಎಂದು ಹೇಳಲಾಗಿದೆ
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm