ಬ್ರೇಕಿಂಗ್ ನ್ಯೂಸ್
02-09-20 09:57 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್. 2: ಲಾಕ್ ಡೌನ್ ಸಮಯದಲ್ಲಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡದಂತಾಗಿತ್ತು. ಇದೀಗ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಭಕ್ತರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಎಲ್ಲಾ ಬಗೆಯ ಧಾರ್ಮಿಕ ಸೇವೆಗಳ ಪುನರಾರಂಭಕ್ಕೆ ಅನುಮತಿ ಕೊಟ್ಟಿದೆ.
ರಾಜ್ಯದ ದೇವಾಲಯಗಳಲ್ಲಿ ಸರ್ವ ಸೇವೆಗೆ ಅವಕಾಶ ನೀಡಲಾಗಿದೆ. ಸರಳವಾಗಿ ಉತ್ಸವ ನಡೆಸಲು ಅನುಮತಿ ನೀಡುವುದರ ಜೊತೆಗೆ ಭಕ್ತರಿಗೆ ತೀರ್ಥ, ಪ್ರಸಾದ ವಿತರಣೆ, ಅಭಿಷೇಕ ಸೇರಿದಂತೆ ಎಲ್ಲಾ ಸೇವೆಗಳನ್ನು ಕೈಗೊಳ್ಳಬಹುದು ಎಂದು ಹೇಳಲಾಗಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಇನ್ನಿತರ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳು ಹೊರಡಿಸುವ ಆದೇಶ ಪಾಲಿಸಲು ನಿರ್ದೇಶನ ನೀಡಲಾಗಿದೆ.
ಜಾತ್ರಾ ಉತ್ಸವ, ಬ್ರಹ್ಮ ರಥೋತ್ಸವ ಮೊದಲಾದ ಉತ್ಸವಗಳನ್ನು ತಾತ್ಕಾಲಿಕವಾಗಿ ಮುಂದೂಡಬೇಕೆಂದು ಹೇಳಲಾಗಿದ್ದು, ಉತ್ಸವಗಳ ದಿನಗಳಂದು ದೇವಾಲಯದ ಒಳ ಪ್ರಕಾರದಲ್ಲಿ ಜನಸಂದಣಿಯಿಲ್ಲದೇ ಸರಳವಾಗಿ ನಡೆಸಬಹುದಾಗಿದೆ ಎಂದು ಹೇಳಲಾಗಿದೆ
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm